Webdunia - Bharat's app for daily news and videos

Install App

ಕಾಲುವೆ ಒಡೆದು ನದಿ ಸೇರ್ತಿರುವ ನೀರು

Webdunia
ಶನಿವಾರ, 10 ಸೆಪ್ಟಂಬರ್ 2022 (20:30 IST)
ಕಾಲುವೆ ಒಡೆದ ಹಿನ್ನೆಲೆಯಲ್ಲಿ ನೀರು ನದಿಗೆ ಹರಿದು ಪೋಲಾಗುತ್ತಿದೆ. ತುಮಕೂರಿನ ಮಧುಗಿರಿ ತಾಲೂಕಿನ ಕಲಿದೇವಪುರ ಗ್ರಾಮದ ಬಳಿ ಘಟನೆ ನಡೆದಿದೆ. ರೈತರ ಜಮೀನುಗಳ‌ ಮೂಲಕ ಕಾಲುವೆ ನೀರು ಕುಮಧ್ವತಿ ನದಿಯನ್ನು ಸೇರುತ್ತಿದೆ. ಕೆರೆ ಸೇರಬೇಕಾದ ನೀರು ಕುಮಧ್ವತಿ ನದಿಗೆ ಸೇರುತ್ತಿದ್ದು, ಇದಕ್ಕೆ ರೈತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನೀರು ನದಿಯ ಮೂಲಕ ಆಂಧ್ರಕ್ಕೆ ಹೋಗ್ತಿದೆ ಎಂದ ರೈತರು, ಸಣ್ಣ ನೀರಾವರಿ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ರು.  1 ವರ್ಷದಿಂದ ಕಾಲುವೆ ಒಡೆದ್ರೂ ಸಣ್ಣ ನೀರಾವರಿ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.  ನದಿಗೆ ಹೋಗುವ ನೀರನ್ನ ನಿಲ್ಲಿಸುವಂತೆ ರೈತರು ಒತ್ತಾಯಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments