Webdunia - Bharat's app for daily news and videos

Install App

ಅಂಬುಲೆನ್ಸ್ ಗೆ ದಾರಿ ಬಿಟ್ರು; ಆ ಬಳಿಕ ಬಡಿದಾಡಿಕೊಂಡ್ರು!

Webdunia
ಮಂಗಳವಾರ, 31 ಜುಲೈ 2018 (13:18 IST)
ಅಂಬ್ಯುಲೆನ್ಸ್ ಗೆ ಜಾಗ ಮಾಟ್ಟು ಮಾನವೀಯತೆ ಮೆರೆದವರು ಆ ಬಳಿಕ ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.  ಘಟನೆಯಲ್ಲಿ ಬೈಕ್ ಸವಾರನೊಬ್ಬ ಗಾಯಗೊಂಡಿದ್ದಾನೆ.

ನೆಲಮಂಗಲದ ನವಯುಗ ಟೋಲ್ ನಲ್ಲಿ ಗಲಾಟೆ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುವ ಮಾರ್ಗದಲ್ಲಿ ಆಂಬುಲೆನ್ಸ್ ಬಂದಿದೆ. ಆಗ ಅಂಬುಲೆನ್ಸ್ ಗೆ ವಾಹನಗಳ ಸವಾರರು ದಾರಿ ಮಾಡಿಕೊಟ್ಟಿದ್ದಾರೆ.

ಆದರೆ ಅಂಬ್ಯುಲೆನ್ಸ್ ಹೋದ ಬಳಿಕ ಬೈಕ್ ಸವಾರನೊಬ್ಬ ಕೆಳಗೆ ಬಿದ್ದಿದ್ದಾನೆ. ಹೀಗಾಗಿ ವಾಹನ ಸವಾರರ ನಡುವೆ ಗಲಾಟೆ ನಡೆದು, ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ನೆಲಮಂಗಲ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಳೆದ ಎರಡು ದಿನದಿಂದ ಗಲಾಟೆ ಗದ್ದಲದಲ್ಲಿ ನವಯುಗ ಟೋಲ್ ಸುದ್ದಿಯಲ್ಲಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments