ಈ ಬಾರಿ ಅತ್ಯಧಿಕ ಉಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Webdunia
ಗುರುವಾರ, 2 ಮಾರ್ಚ್ 2023 (18:06 IST)
ಕರ್ನಾಟಕದಲ್ಲಿ ದಿನೇ ದಿನೇ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಇತ್ತ ಬೇಸಿಗೆಕಾಲದ ಆರಂಭವನ್ನು ಅಧಿಕೃತಪಡಿಸಿರುವ ಭಾರತೀಯ ಹವಾಮಾನ ಇಲಾಖೆ ಯು ಅತ್ಯಧಿಕ ಉಷ್ಣಾಂಶದ ದಾಖಲಾಗುವ ಬಗ್ಗೆ ಮುನ್ಸೂಚನೆಯನ್ನು ನೀಡಿದೆ. ಮಾರ್ಚ್, ಏಪ್ರೀಲ್ ಹಾಗೂ ಮೇ ಈ ಮೂರು ತಿಂಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಕಾಲವಾಗಿದೆ. ಆದರೆ ಈ ಭಾರಿ ಅತ್ಯಧಿಕ ಬಿಸಿಲು ಬೀಳಲಿದೆ. ಕಳೆದ ಫೆಬ್ರವರಿಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಬಿಸಿಲು ಕ್ರಮೇಣ ಏರತೊಡಗಿತು. ಆದರೆ ದಕ್ಷಿಣ ಒಳನಾಡಿನಲ್ಲಿ ಅಷ್ಟಾಗಿ ಹೆಚ್ಚಾಗಿರಲಿಲ್ಲ. ಆದರೆ ಮುಂದಿನ 90ದಿನ ಕರ್ನಾಟಕ ಅತ್ಯಧಿಕ ಬಿಸಲಿಗೆ ಸಾಕ್ಷಿಯಾಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನ ಮತ್ತು ಹವಾಮಾನ ತಜ್ಞ ಡಾ.ಪ್ರಸಾದ್ ತಿಳಿಸಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments