Webdunia - Bharat's app for daily news and videos

Install App

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ - ಲಕ್ಷ್ಮೀ ಹೆಬ್ಬಾಳಕರ್

Webdunia
ಭಾನುವಾರ, 1 ಅಕ್ಟೋಬರ್ 2023 (21:00 IST)
ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. 
ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡು ಎಂದು  ವೀರಶೈವ ಮುಖಂಡ ಶಾಮನೂರು ಶಿವಶಂಕರಪ್ಪ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಶಾಮನೂರು ಶಿವಶಂಕರಪ್ಪನವರ ಹೇಳಿಕೆ ನನ್ನ ಗಮನಕ್ಕೂ ಬಂದಿದೆ. ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದರು. 
 
 ಹಿಂದೆಲ್ಲ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಇಲ್ಲ ಎಂಬ ಕೊರಗಿತ್ತು. ಆ ಕೊರಗು ಈಗ ಇಲ್ಲ ಎಂದು ತಿಳಿಸಿದರು. 
ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯರಾದ ಶಾಮನೂರು ಶಿವಶಂಕರಪ್ಪ  ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು‌ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಮುಂದಿನ ಸುದ್ದಿ
Show comments