Webdunia - Bharat's app for daily news and videos

Install App

ಇಡೀ ಜಗತ್ತು ಭಾರತದ ಕಡೆ ನೋಡ್ತಿದೆ

Webdunia
ಗುರುವಾರ, 24 ಆಗಸ್ಟ್ 2023 (15:56 IST)
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಸಿಹಿ ವಿತರಿಸಿ, ಸನ್ಮಾನಿಸಿ ಇಸ್ರೋ ಅಧ್ಯಕ್ಷ ಸೋಮನಾಥ್​​ ಹಾಗೂ ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ಸಾಧನೆ ಐತಿಹಾಸಿಕ ಸಾಧನೆ, ಈ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆ ನೋಡ್ತಿದೆ. ರಷ್ಯಾ, ಅಮೆರಿಕ, ಚೀನಾ, ಭಾರತ ರಾಷ್ಟ್ರಗಳು ಮಾತ್ರ ಚಂದ್ರನಿಗೆ ಉಪಗ್ರಹ ಕಳಿಸಿದ್ದಾರೆ. ಈಗ ನಮ್ಮ ದೇಶ ಮಾತ್ರ ಚಂದ್ರನ ದಕ್ಷಿಣ ಧ್ರುವಕ್ಕೆ ಉಪಗ್ರಹ ಕಳಿಸಿದೆ. ನಾವೆಲ್ರೂ ಇಸ್ರೋದ ಈ ಸಾಧನೆಯಿಂದ ಖುಷಿ ಪಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments