Webdunia - Bharat's app for daily news and videos

Install App

ಪ್ರಿಯಕರನ ಲವ್ ನಲ್ಲಿ ಬಿದ್ದ ಪತ್ನಿಯು ಪತಿಗೆ ಇಟ್ಟಳು ಮುಹೂರ್ತ

Webdunia
ಬುಧವಾರ, 24 ಜುಲೈ 2019 (15:34 IST)
ತನ್ನ ಲವ್ವಿ ಡವ್ವಿಗೆ ಗಂಡನೇ ಅಡ್ಡ ಬರುತ್ತಾನೆ ಎಂದು ಭಾವಿಸಿದ ಪತ್ನಿಯೊಬ್ಬಳು ತನ್ನ ಗಂಡನನ್ನೆ ಕೊಂದ ಘಟನೆ ನಡೆದಿದೆ.

ಮದುವೆಯಾಗಿ ಎರಡು ಮಕ್ಕಳಿದ್ದರೂ ಆ ಪತ್ನಿ ಬೇರೆಯೊಬ್ಬನ ಯುವಕ ಪ್ರೀತಿಯಲ್ಲಿ ಬಿದ್ದಿದ್ದಳು. ಗಂಡನ ಕಣ್ಣು ತಪ್ಪಿಸಿ ಆಕೆ ಆತನೊಂದಿಗೆ ಕುಚು ಕುಚು ಮಾಡುತ್ತಿದ್ದಳು.

ಆದರೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಲು ನಿರ್ಧರಿಸಿದಾಗ ಪತಿಗೆ ನೀಡೋ ಊಟದಲ್ಲಿ ವಿಷ ಹಾಕಿದ್ದಾಳೆ. ಆ ಬಳಿಕ ಹೆದರಿಕೆಯಿಂದ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ.

ಪಂಜಾಬ್ ನ ತರನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ರಾಜಪ್ರೀತ್ ಕೊಲೆಯಾಗಿದ್ದಾನೆ. ಈತನ ಪತ್ನಿ ಸಿಮ್ರಾನ್ ಕೊಲೆ ಮಾಡಿದ ಆರೋಪಿಯಾಗಿದ್ದಾಳೆ.  ಲವ್‍ಪ್ರೀತ್ ಸಿಂಗ್ ಎಂಬಾತನ ಜತೆಗೆ ಸಿಮ್ರಾನ್ ಸಂಬಂಧ ಇಟ್ಟುಕೊಂಡಿದ್ದಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments