ಪತ್ನಿಯ ಅಕ್ರಮ ಸಂಬಂಧ ಸಿಸಿಟಿವಿಯಿಂದ ಹೊರಬಿತ್ತು

Webdunia
ಭಾನುವಾರ, 20 ಅಕ್ಟೋಬರ್ 2019 (18:04 IST)
ಪತ್ನಿಯೊಬ್ಬಳ ಅಕ್ರಮ ಹಾಗೂ ಅನೈತಿಕ ಸಂಬಂಧಕ್ಕೆ ಗಂಡ ಕೊಲೆಗೀಡಾಗಿದ್ದಾನೆ.

ಪರಪುರುಷನ ತೆಕ್ಕೆಗೆ ಜಾರಿದ್ದ ಪತ್ನಿಯೊಬ್ಬಳು ತನ್ನ ಲವರ್ ಜೊತೆ ಸೇರಿ ಗಂಡನ ಕಥೆ ಫಿನಿಷ್ ಮಾಡಿದ್ದಾಳೆ.

ಯಾರಿಗೂ ತನ್ನ ಕಾಮಕಾಂಡ ಹಾಗೂ ಅಪರಾಧ ಕೃತ್ಯ ಗೊತ್ತಾಗದಂತೆ ಪತಿಯ ಶವವನ್ನು ಕಾಲೇಜೊಂದರ ಮುಂಭಾಗದಲ್ಲಿ ಎಸೆದು ಹೋಗಿದ್ದರು.

ಗಂಡನಿಗೆ ಕಾಣೆಯಾಗಿದ್ದು ಆ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಅಂತ ಪತ್ನಿ ಯಶೋಧಾ ತಿಳಿಸಿದ್ದಳು. ಆದರೆ ಕೊಲೆಯಾದ ಗಂಡ ಗೋಪಾಲನ ಸಂಬಂಧಿಕರು ಮಾತ್ರ ಕೊಲೆ ಪ್ರಕರಣ ದಾಖಲು ಮಾಡಿದ್ರು.

ತನಿಖೆ ಕೈಗೊಂಡ ಪೊಲೀಸರು ಗಂಡ ಗೋಪಾಲನನ್ನು ಕೊಲೆ ಮಾಡಿರೋ ಯಶೋಧಾಳನ್ನು ಬಂಧನ ಮಾಡಿದ್ದಾರೆ.
ಯಶೋಧಾಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ತಿಪ್ಪೇಶ ಹಾಗೂ ಕೊಲೆಗೆ ಸಹಕರಿಸಿದ ಹುಲಿಕುಂಟ ಪರಾರಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕನಕಯ್ಯನಹಟ್ಟಿಯಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟಿದೆ: ಕುಮಾರಸ್ವಾಮಿ ವ್ಯಂಗ್ಯ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments