Webdunia - Bharat's app for daily news and videos

Install App

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ

Webdunia
ಶುಕ್ರವಾರ, 31 ಮೇ 2019 (11:57 IST)
ಮಂಡ್ಯ : ಪ್ರಿಯಕರನೊಂದಿಗೆ ಸೇರಿ ಪತ್ನಿಯೊಬ್ಬಳು ಪತಿಯನ್ನು ಬರ್ಬರವಾಗಿ ಕೊಂದು ತಾನೇ ಪತಿ ಕಾಣೆಯಾದ ದೂರು ದಾಖಲಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.




ಸತೀಶ್ ಪತ್ನಿಯಿಂದ ಕೊಲೆಯಾದ ವ್ಯಕ್ತಿ. ತನ್ನ ಪ್ರಿಯಕರನ ಜೊತೆಗೆ ಸೇರಲು ಪತ್ನಿಗೆ ಪತಿ ತಡೆಯುತ್ತಿದ್ದ ಕಾರಣ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿ ಗ್ರಾಮದ ಹೊರವಲಯದಲ್ಲಿ ಮೃತದೇಹ ಹೂತು ಹಾಕಿದ್ದಾರೆ. ನಂತರ ಪತಿ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡುವ ನಾಟಕವಾಡಿದ್ದಾಳೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಪತ್ನಿ ಮೇಲೆ ಅನುಮಾನ ಬಂದಿದೆ. ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ವಿಚಾರಣೆ ನಡೆಸಿದಾಗ ಇಬ್ಬರು ಸತ್ಯಾಂಶ ಬಾಯ್ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೊಗಲುಗೊಂಬೆ ಕಲೆಯನ್ನು ವಿದೇಶಕ್ಕೂ ಹಬ್ಬಿಸಿದ 103 ವರ್ಷದ ಕೊಪ್ಪಳದ ಭೀಮವ್ವಗೆ ಪದ್ಮಶ್ರೀ ಪ್ರದಾನ

PM Modi: ತಲೆಯಿಲ್ಲದ ಮೋದಿ ಫೋಟೋ ಪ್ರಕಟಿಸಿ ಕಾಂಗ್ರೆಸ್ ವ್ಯಂಗ್ಯ: ಬಿಜೆಪಿ ಆಕ್ರೋಶ

Pehalgam: ನಮ್ಮ ಮನೆ ಕೆಡವಿದ್ರಾ ನಿಮ್ಮನ್ನು ಸುಮ್ನೇ ಬಿಡಲ್ಲ: ಮತ್ತೆ ಉಗ್ರರಿಂದ ಭಾರತೀಯ ಸೇನೆಗೆ ಬೆದರಿಕೆ

ಹಿಂದೂ ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರಿ ಇಟ್ಕೊಂಡು ಓಡಾಡಿ: ಕಲ್ಲಡ್ಕ ಪ್ರಭಾಕರ್ ಭಟ್ ಸಲಹೆ

Pehalgam attack: ಜಿಪ್ ಲೈನ್ ಆಪರೇಟರ್ ಅಲ್ಲಾಹು ಅಕ್ಬರ್ ಎಂದಿದ್ದ, ಶುರುವಾಯ್ತು ಹೊಸ ಅನುಮಾನ

ಮುಂದಿನ ಸುದ್ದಿ
Show comments