Webdunia - Bharat's app for daily news and videos

Install App

ಮಹಿಳೆ ವೇಷ ಹಾಕಿ ಶಾಸ್ತ್ರ ಮಾಡಿ ಆ ಕೆಲಸ ಮಾಡಿದ್ರು!

Webdunia
ಸೋಮವಾರ, 6 ಮೇ 2019 (16:02 IST)
ಪುರುಷನೊಬ್ಬ ಮಹಿಳೆ ವೇಷ ಹಾಕಿ ಶಾಸ್ತ್ರ ಮಾಡಿಸಿಕೊಂಡು ಆ ಕೆಲಸ ಮಾಡಿದ್ದಾರೆ.

ಹಳೆಯ ಸಂಸ್ಕೃತಿ, ಆಚರಣೆಗಳನ್ನು ಜನರು ಮತ್ತೆ ನೆನಪಿಸಿಕೊಳ್ಳುತ್ತಿದ್ದಾರೆ. ಪುರುಷನೊಬ್ಬ ಮಹಿಳೆ ವೇಷ ಹಾಕಿ ಶಾಸ್ತ್ರ ಮಾಡಿಸಿಕೊಂಡು ಆ ಕೆಲಸ ಮಾಡಿದ್ದಾರೆ.

ಬಿಸಿಲ ಬೇಗೆಗೆ ತತ್ತರಿಸಿದ ಹಾಸನ ಜಿಲ್ಲೆಯ ಜನತೆ ಮಳೆ‌ಗಾಗಿ ಪ್ರಾರ್ಥಿಸುತ್ತಿದ್ದಾರೆ. ಮಳೆ ಬರಲಿ ಎಂದು ಪುರುಷನೊಬ್ಬ  ಮಹಿಳೆ ವೇಷ ಹಾಕಿ ಶಾಸ್ತ್ರ ಮಾಡಿಸಿಕೊಂಡಿದ್ದಾನೆ. ಹಾಸನ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ವಿಶೇಷ ಆಚರಣೆ ಮಾಡಲಾಗಿದೆ.
ಆರತಿ ಎತ್ತಿ ಮಡಿಲು ತುಂಬಿಸಿದ್ದಾರೆ ಗ್ರಾಮದ ಮಹಿಳೆಯರು. ಮೇ ತಿಂಗಳಾದರೂ‌ ಒಮ್ಮೆಯೂ ಬಾರದ ಮಳೆಯಿಂದ ನೊಂದ ಗ್ರಾಮಸ್ಥರಿಂದ ವಿಶೇಷ ಹಬ್ಬ ಆಚರಣೆ ಮಾಡಲಾಯಿತು.

ರೈತರ ಬಿತ್ತನೆ ಕಾರ್ಯ ಹಿಮ್ಮುಖವಾಗೋ ಭೀತಿಯಲ್ಲಿ ಜಿಲ್ಲೆಯ ಜನತೆ ಇದ್ದಾರೆ. ಬೆಳಿಗ್ಗೆ ವಿಶೇಷ ಹಬ್ಬ ಆಚರಿಸಿದ್ದ ಸೋಮನಹಳ್ಳಿ ಗ್ರಾಮದ ಜನತೆ. ಕಾಕತಾಳೀಯವೆಂಬಂತೆ ಸಂಜೆ ವೇಳೆಗೆ ಕೃಪೆ ತೋರಿದ್ದಾನೆ ವರುಣ. ಇದರಿಂದ ಗ್ರಾಮದ‌ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

ಮುಂದಿನ ಸುದ್ದಿ
Show comments