Webdunia - Bharat's app for daily news and videos

Install App

ಸಿಕ್ಕ ಚಿನ್ನದ ಸರ ಹಿಂದಿರುಗಿಸಿದ ಮಹಿಳೆ

Webdunia
ಮಂಗಳವಾರ, 23 ಆಗಸ್ಟ್ 2022 (21:11 IST)
ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ಚಾಮರಾಜನಗರದ ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಡಾ. ಅನ್ನಪೂರ್ಣ ಮತ್ತು ಡಾ. ಗುರುಪ್ರಸಾದ್ ಎಂಬುವರ ವಿವಾಹದ ಸಂದರ್ಭದಲ್ಲಿ ರಾಮಸಮುದ್ರದವರೇ ಆದ ಬ್ರಿಜೇಶ್ ಕುಮಾರ್ ಪತ್ನಿ ಭಾನುಮತಿ ಅವರ, 42 ಗ್ರಾಂ ತೂಕದ ಸುಮಾರು 2.30 ಲಕ್ಷ ಮೌಲ್ಯದ ಚಿನ್ನದ ಸರವನ್ನು ಜನಜಂಗುಳಿ ನಡುವೆ ಕಳೆದುಕೊಂಡಿದ್ದರು. ಚಿನ್ನದ ಸರ ಕಳೆದುಕೊಂಡ ಭಾನುಮತಿ  ಚಿನ್ನದ ಸರದ ಹುಡುಕಾಟ ನಡೆಸಿದ್ದರು. ಈ ವೇಳೆ ಹುಡುಕಾಟ ಗಮನಿಸಿದ ರಾಮಸಮುದ್ರದ ಗೃಹಿಣಿ ನಿರ್ಮಲಾ ನಾಗರಾಜು ಅವರು ಚಿನ್ನದ ಸರ ನನಗೆ ಸಿಕ್ಕಿದೆ ಎಂದು ಭಾನುಮತಿ ಅವರಿಗೆ ಹಿಂದಿರುಗಿಸಿದರು. ಮದುವೆ ಮನೆಯಲ್ಲಿದ್ದವರು ನಿರ್ಮಲಾ ಅವರ ಪ್ರಾಮಾಣಿಕತೆಯನ್ನು ಮೆಚ್ಚಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments