Webdunia - Bharat's app for daily news and videos

Install App

ಮದುವೆಯಾಗಿದ್ರೂ ನೀನೇ ಬೇಕು ಎಂದ ಮಹಿಳೆ ಉರುಳಿಸಿದ್ದು ಜೋಡಿ ಹೆಣ

Webdunia
ಶುಕ್ರವಾರ, 2 ಅಕ್ಟೋಬರ್ 2020 (23:34 IST)
ಅವರು ಮದುವೆಗೂ ಮೊದಲು ಪರಸ್ಪರ ಸಂಬಂಧದಲ್ಲಿದ್ದರು. ಮದುವೆಯಾದ ಮೇಲೆಯೂ ಅನೈತಿಕ ಸಂಬಂಧ ಬಿಟ್ಟಿರಲಿಲ್ಲ. ಇಲ್ಲಿ ಮಹಿಳೆಯ ಅಕ್ರಮ ಸಂಬಂಧವೇ ಇಬ್ಬರನ್ನು ಕೊಲೆ ಮಾಡಿಸಿದ್ದು, ಅವಳೀಗ ಕಂಬಿ ಎಣಿಸುವಂತಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದ ಗರ್ಭಿಣಿ ಹಾಗೂ ಮಹಿಳೆಯೊಬ್ಬರ ಜೋಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ರೋಹಿಣಿ ಮತ್ತು ರಾಜಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಾದ ಮಹೇಶ್ ಮೊನಪ್ಪ ನಾಯಿಕ, ಕಲ್ಪನಾ ಮಲ್ಲೇಶ್, ರಾಹುಲ್, ರೋಹಿತ್ ವಡ್ಡರ, ಶಾನೂರ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಆರೋಪಿ ಕಲ್ಪನಾ ಹಾಗೂ ಕೊಲೆಯಾದ ರೋಹಿಣಿಯ ಗಂಡ ಗಂಗಪ್ಪನ ನಡುವೆ ಅಕ್ರಮ ಸಂಬಂಧ ಇತ್ತು. ಕಲ್ಪನಾಳಿಗೆ ಗಂಗಪ್ಪ ಕೈಕೊಟ್ಟಿದ್ದರಿಂದಾಗಿ ಕಲ್ಪನಾ ಈ ಕೊಲೆಗಳನ್ನು ಮಾಡಿಸಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments