Webdunia - Bharat's app for daily news and videos

Install App

ಮದುವೆಯಾಗಿದ್ರೂ ನೀನೇ ಬೇಕು ಎಂದ ಮಹಿಳೆ ಉರುಳಿಸಿದ್ದು ಜೋಡಿ ಹೆಣ

Webdunia
ಶುಕ್ರವಾರ, 2 ಅಕ್ಟೋಬರ್ 2020 (23:34 IST)
ಅವರು ಮದುವೆಗೂ ಮೊದಲು ಪರಸ್ಪರ ಸಂಬಂಧದಲ್ಲಿದ್ದರು. ಮದುವೆಯಾದ ಮೇಲೆಯೂ ಅನೈತಿಕ ಸಂಬಂಧ ಬಿಟ್ಟಿರಲಿಲ್ಲ. ಇಲ್ಲಿ ಮಹಿಳೆಯ ಅಕ್ರಮ ಸಂಬಂಧವೇ ಇಬ್ಬರನ್ನು ಕೊಲೆ ಮಾಡಿಸಿದ್ದು, ಅವಳೀಗ ಕಂಬಿ ಎಣಿಸುವಂತಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದ ಗರ್ಭಿಣಿ ಹಾಗೂ ಮಹಿಳೆಯೊಬ್ಬರ ಜೋಡಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ರೋಹಿಣಿ ಮತ್ತು ರಾಜಶ್ರೀಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳಾದ ಮಹೇಶ್ ಮೊನಪ್ಪ ನಾಯಿಕ, ಕಲ್ಪನಾ ಮಲ್ಲೇಶ್, ರಾಹುಲ್, ರೋಹಿತ್ ವಡ್ಡರ, ಶಾನೂರ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 

ಆರೋಪಿ ಕಲ್ಪನಾ ಹಾಗೂ ಕೊಲೆಯಾದ ರೋಹಿಣಿಯ ಗಂಡ ಗಂಗಪ್ಪನ ನಡುವೆ ಅಕ್ರಮ ಸಂಬಂಧ ಇತ್ತು. ಕಲ್ಪನಾಳಿಗೆ ಗಂಗಪ್ಪ ಕೈಕೊಟ್ಟಿದ್ದರಿಂದಾಗಿ ಕಲ್ಪನಾ ಈ ಕೊಲೆಗಳನ್ನು ಮಾಡಿಸಿದ್ದಾಳೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments