Webdunia - Bharat's app for daily news and videos

Install App

ಬಸ್​ಗೆ ಕಲ್ಲೆಸೆದ ಮಹಿಳೆ

Webdunia
ಬುಧವಾರ, 28 ಜೂನ್ 2023 (16:30 IST)
ಬಸ್ ನಿಲ್ಲಿಸದ ಬಸ್​ಗೆ ಮಹಿಳೆ ಕಲ್ಲೆಸದಿರುವ ಘಟನೆ ಕೊಪ್ಪಳದ ಹೊಸಲಿಂಗಾಪುರ ಬಳಿ ನಡೆದಿದೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್​ಗೆ ಮಹಿಳೆ ಕಲ್ಲೆಸದಿದ್ದಾರೆ. ಕಲ್ಲು ಎಸೆದ ಹಿನ್ನೆಲೆ ಪ್ಯಾಸೆಂಜರ್ ಸಮೇತ ಡ್ರೈವರ್ & ಕಂಡಕ್ಟರ್ ಪೊಲೀಸ್ ಠಾಣೆಗೆ ಬಸ್ ತಂದಿದ್ದಾರೆ. ಬಸ್ ‌ನಿಲ್ಲಿಸದ ಕೋಪಕ್ಕೆ ಲಕ್ಷ್ಮಿ ಎನ್ನುವ ಮಹಿಳೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಲಕ್ಷ್ಮಿ ಇಲಕಲ್ ಬಳಿಯ ಪಾಪನಳ್ಳಿ ನಿವಾಸಿ ಎನ್ನಲಾಗಿದೆ. ತನ್ನ ಊರಿಗೆ ತೆರಳಲು ಯಾವುದೇ ಬಸ್ ನಿಲ್ಲಿಸದ ಕಾರಣ ಕೋಪ ಬಂದು ಬಸ್​ಗೆ ಕಲ್ಲೆಸೆದಿದ್ದಾರೆ. ಬಸ್ ಡ್ಯಾಮೇಜ್ ಹಿನ್ನೆಲೆ ಬಸ್ ಡಿಪೋ ಮ್ಯಾನೇಜರ್ 5 ಸಾವಿರ ದಂಡ ಕೊಡಿ, ಇಲ್ಲವಾದಲ್ಲಿ FIR ಮಾಡುವುದಾಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕ್ಷಮೆ ಕೇಳಿ ಪೊಲೀಸರಿಗೆ ಮನವಿ ಮಾಡಿ ಲಕ್ಷ್ಮಿ ದಂಡ ಕಟ್ಟಿ ಕೊನೆಗೆ ಅದೇ ಬಸ್​ನಲ್ಲಿ ಲಕ್ಷ್ಮಿ ತರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments