Webdunia - Bharat's app for daily news and videos

Install App

ಪತಿಯನ್ನು ಬಿಟ್ಟು ಬಾ ಎಂದು ಪೀಡಿಸುತ್ತಿದ್ದ ವ್ಯಕ್ತಿಯ ಪ್ರಾಣವನ್ನೆ ತೆಗೆದ ಮಹಿಳೆ

Webdunia
ಸೋಮವಾರ, 18 ಫೆಬ್ರವರಿ 2019 (06:39 IST)
ಮೈಸೂರು : 21 ವರ್ಷದ ಮಹಿಳೆಯೊಬ್ಬಳು ಪತಿಯನ್ನು ಬಿಟ್ಟು ಬಾ ಎಂದು ಪೀಡಿಸುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಸರಗೂರು ಬಳಿಯ ಚೌಗೊಂಡನಹಳ್ಳಿಯಲ್ಲಿ ನಡೆದಿದೆ.


ಚಾಮರಾಜನಗರ ಜಿಲ್ಲೆ ಸಾಗಡೆ ಗ್ರಾಮದ ಮಹದೇವಸ್ವಾಮಿ ಮೃತ ವ್ಯಕ್ತಿಯಾಗಿದ್ದು, ಈತ ಮಹಿಳೆಯ ಮೊಬೈಲ್ ನಂಬರ್ ಪಡೆದು ಪತಿಯನ್ನು ಬಿಟ್ಟು ಬಾ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಪ್ರತಿದಿನ ಪೀಡಿಸುತ್ತಿದ್ದ. ಆತನ ಕಿರುಕುಳದಿಂದ  ಬೇಸತ್ತ ಮಹಿಳೆ ದೇವಾಲಯವೊಂದರ ಪೂಜಾರಿ ಹಾಗೂ ತಂದೆಯ ಸಹಾಯದಿಂದ ಮಹದೇವಸ್ವಾಮಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.


ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments