Webdunia - Bharat's app for daily news and videos

Install App

ಆ ಕೆಲಸ ಮಾಡೋಕೆ ಹೋದ ಮಹಿಳೆ ಸಿಕ್ಕಿಬಿದ್ದಳು!

Webdunia
ಗುರುವಾರ, 4 ಜುಲೈ 2019 (17:08 IST)
ಮಾಡಬಾರದ ಕೆಲಸ ಮಾಡೋಕೆ ಮುಂದಾಗಿದ್ದ ಮಹಿಳೆಗೆ ಆಗಬಾರದ್ದು ಆಗಿ ಹೋಗಿದೆ.

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಳ್ಳಂಗಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಐದು ಜನರನ್ನು ಬಂಧಿಸಲಾಗಿದ್ದು, ಬಂಧಿತರಿಂದ 23 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಮಾರಾಟ ಮಾಡುವುದಕ್ಕಾಗಿ ಮಹಿಳೆಯೊಬ್ಬಳು ಭಾರೀ ಪ್ರಮಾಣದಲ್ಲಿ ಸ್ಕೆಚ್ ರೂಪಿಸಿದ್ದಳು ಎನ್ನಲಾಗಿದೆ. ಅರಕಲಗೂಡು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 23 ಕೆಜಿ ಗಾಂಜಾ ಹಾಗೂ 3 ಸಾವಿರ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಅಬ್ಬೂರು ಮಾಚಾಗೌಡನ ಹಳ್ಳಿಯ ಸಾದೀಕ್, ಅಬ್ದುಲ್ ಖಾದರ್, ಓರಿಸ್ಸಾ ಮೂಲದ ರೇಖಾ ಸುಷ್ಮಾ, ನಿಯಮ್ ಎಂದು ಗುರುತಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments