Webdunia - Bharat's app for daily news and videos

Install App

ಪ್ರಚಾರಕ್ಕೆ ಹೋದ ಬಿಜೆಪಿ ಅಭ್ಯರ್ಥಿಗೆ ಮಂಗಳಾರತಿ ಮಾಡಿದ ಮಹಿಳೆಯರು

Webdunia
ಶುಕ್ರವಾರ, 22 ನವೆಂಬರ್ 2019 (19:27 IST)
ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ಅಭ್ಯರ್ಥಿಗೆ ಮಹಿಳೆಯರು ಮಂಗಳಾರತಿ ಮಾಡಿರೋ ಘಟನೆ ನಡೆದಿದೆ.

ಮಂಡ್ಯದ ಸಿಂದಘಟ್ಟ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಬಿರುಸಿನ ಮತ ಪ್ರಚಾರ ನಡೆಸಿದರು.

ಹರಳಹಳ್ಳಿ ಕೆರೆಯಿಂದ ಶೀಳನೆರೆ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸಲು ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದೇನೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ  ಇತಿಹಾಸದ ಪುಟಗಳಲ್ಲಿ ದಾಖಲಾಗುವಂತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮಂಡ್ಯಕೆ.ಆರ್.ಪೇಟೆಯನ್ನು ಜಿಲ್ಲೆಯಲ್ಲಿಯೇ ಮಾದರಿಯಾಗಿ ಅಭಿವೃದ್ಧಿಪಡಿಸಲು 
ನನ್ನನ್ನು ಹರಸಿ ಆಶೀರ್ವದಿಸಿ ಎಂದ್ರು.

ತಾಲ್ಲೂಕಿನಲ್ಲಿ ಕಮಲಕ್ಕೆ ಮತ ನೀಡಿ ಗೆಲ್ಲಿಸಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಬಲಪಡಿಸಿ ಎಂದು ನಾರಾಯಣಗೌಡ ಮನವಿ ಮಾಡಿದರು.

ಮತಯಾಚನೆಗಾಗಿ ಮನೆ ಬಾಗಿಲಿಗೆ ಬಂದ ಬಿಜೆಪಿ ಅಭ್ಯರ್ಥಿಯನ್ನು ಮುತ್ತೈದೆಯರು ಆರತಿ ಎತ್ತಿ ಸ್ವಾಗತಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments