PSI ಹೆಸರಲ್ಲಿ ನಡೆಯಿತು ಆ ಕೆಲಸ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (21:01 IST)

ಪಿ ಎಸ್ ಐ ವೊಬ್ಬರ ಹೆಸರಿನಲ್ಲಿ ಆ ಕೆಲಸ ನಡೆದಿದ್ದು, ಇದೀಗ ಖದೀಮರ ಬೇಟೆಗೆ ಖಾಕಿ ಪಡೆ ಮುಂದಾಗಿದೆ.


ಫೇಸ್ ಬುಕ್ ನಲ್ಲಿ ಕಾರವಾರ ನಗರದ ಗ್ರಾಮೀಣ ಠಾಣೆ ಪಿ ಎಸ್ ಐ ರೇವಣ ಸಿದ್ದಪ್ಪ ಅವರ ಹೆಸರಿನಲ್ಲಿ ನಕಲಿ ಅಕೌಂಟ್ ನಿಂದ ಖದೀಮರು ಹಣ ಪೀಕಿರುವ ಘಟನೆ ನಡೆದಿದೆ.

ಪಿ ಎಸ್ ಐ ಅವರ ಸ್ನೇಹಿತರ ಜೊತೆಗೆ ಚಾಟ್ ಮಾಡಿ, ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಹಣವನ್ನು ಫೋನ್ ಪೇ ಇಲ್ಲವೇ ಗೂಗಲ್ ಪೇ ಮಾಡುವಂತೆ ಮನವಿ ಮಾಡಿ ಹಣ ಪಡೆದುಕೊಳ್ಳಲಾಗಿದೆ.

ಈ ಕುರಿತು ರೇವಣ ಸಿದ್ದಪ್ಪ ಅವರೇ ಸೈಬರ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments