Webdunia - Bharat's app for daily news and videos

Install App

PSI ಹೆಸರಲ್ಲಿ ನಡೆಯಿತು ಆ ಕೆಲಸ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (21:01 IST)

ಪಿ ಎಸ್ ಐ ವೊಬ್ಬರ ಹೆಸರಿನಲ್ಲಿ ಆ ಕೆಲಸ ನಡೆದಿದ್ದು, ಇದೀಗ ಖದೀಮರ ಬೇಟೆಗೆ ಖಾಕಿ ಪಡೆ ಮುಂದಾಗಿದೆ.


ಫೇಸ್ ಬುಕ್ ನಲ್ಲಿ ಕಾರವಾರ ನಗರದ ಗ್ರಾಮೀಣ ಠಾಣೆ ಪಿ ಎಸ್ ಐ ರೇವಣ ಸಿದ್ದಪ್ಪ ಅವರ ಹೆಸರಿನಲ್ಲಿ ನಕಲಿ ಅಕೌಂಟ್ ನಿಂದ ಖದೀಮರು ಹಣ ಪೀಕಿರುವ ಘಟನೆ ನಡೆದಿದೆ.

ಪಿ ಎಸ್ ಐ ಅವರ ಸ್ನೇಹಿತರ ಜೊತೆಗೆ ಚಾಟ್ ಮಾಡಿ, ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಹಣವನ್ನು ಫೋನ್ ಪೇ ಇಲ್ಲವೇ ಗೂಗಲ್ ಪೇ ಮಾಡುವಂತೆ ಮನವಿ ಮಾಡಿ ಹಣ ಪಡೆದುಕೊಳ್ಳಲಾಗಿದೆ.

ಈ ಕುರಿತು ರೇವಣ ಸಿದ್ದಪ್ಪ ಅವರೇ ಸೈಬರ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.

 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments