Webdunia - Bharat's app for daily news and videos

Install App

ವಿಶ್ವವಿಖ್ಯಾತ ಉತ್ಸವ ಈ ಬಾರಿ ಅತೀ ಸರಳ

Webdunia
ಶನಿವಾರ, 17 ಅಕ್ಟೋಬರ್ 2020 (17:00 IST)
ವಿಶ್ವವಿಖ್ಯಾತ ಉತ್ಸವವನ್ನು ಈ ಬಾರಿ ಅತೀ ಸರಳವಾಗಿ ಆಚರಣೆ ಮಾಡಲು ಸರಕಾರ ಮುಂದಾಗಿದೆ.

ಸಂಪ್ರದಾಯದಂತೆ ನವೆಂಬರ್  ಮೊದಲ‌ ವಾರದಲ್ಲಿ ಅತಿ ಸರಳವಾಗಿ ಹಂಪಿಯ ಉತ್ಸವ ಆಚರಿಸಲಿದೆಂದು ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ಕೋವಿಡ್ – 19 ಹಿನ್ನೆಲೆಯಲ್ಲಿ ಉತ್ಸವಗಳನ್ನು ಆಚರಿಸುವುದು ಅಷ್ಟೊಂದು ಸರಿಯಲ್ಲ‌. ಏಕೆಂದರೆ ಅಲ್ಲಿ ‌ಸಾವಿರಾರು ಜನ‌ ಸೇರುತ್ತಾರೆ. ಆದರೆ ಮೈಸೂರು ದಸರಾವನ್ನು ಸರಳವಾಗಿ ಮತ್ತು ಸಂಪ್ರದಾಯದಂತೆ ಆಚರಿಸುತ್ತಿರುವುದರಿಂದ ಹಂಪಿ  ಉತ್ಸವವನ್ನು ಸರಳವಾಗಿ ಆಚರಿಸಲು ಚಿಂತನೆ ನಡೆದಿದೆ ಎಂದಿದ್ದಾರೆ.

ಒಂದು ದಿನದ ಮಟ್ಟಿಗೆ ಸ್ಥಳೀಯ ಕಲಾವಿದರಿಂದ ಉತ್ಸವ ಆಚರಿಸಬೇಕೆಂಬ ಆಶಯ ತಮ್ಮದಾಗಿದೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments