Webdunia - Bharat's app for daily news and videos

Install App

ವಿಶ್ವವಿಖ್ಯಾತ ಉತ್ಸವ ಈ ಬಾರಿ ಅತೀ ಸರಳ

Webdunia
ಶನಿವಾರ, 17 ಅಕ್ಟೋಬರ್ 2020 (17:00 IST)
ವಿಶ್ವವಿಖ್ಯಾತ ಉತ್ಸವವನ್ನು ಈ ಬಾರಿ ಅತೀ ಸರಳವಾಗಿ ಆಚರಣೆ ಮಾಡಲು ಸರಕಾರ ಮುಂದಾಗಿದೆ.

ಸಂಪ್ರದಾಯದಂತೆ ನವೆಂಬರ್  ಮೊದಲ‌ ವಾರದಲ್ಲಿ ಅತಿ ಸರಳವಾಗಿ ಹಂಪಿಯ ಉತ್ಸವ ಆಚರಿಸಲಿದೆಂದು ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ಕೋವಿಡ್ – 19 ಹಿನ್ನೆಲೆಯಲ್ಲಿ ಉತ್ಸವಗಳನ್ನು ಆಚರಿಸುವುದು ಅಷ್ಟೊಂದು ಸರಿಯಲ್ಲ‌. ಏಕೆಂದರೆ ಅಲ್ಲಿ ‌ಸಾವಿರಾರು ಜನ‌ ಸೇರುತ್ತಾರೆ. ಆದರೆ ಮೈಸೂರು ದಸರಾವನ್ನು ಸರಳವಾಗಿ ಮತ್ತು ಸಂಪ್ರದಾಯದಂತೆ ಆಚರಿಸುತ್ತಿರುವುದರಿಂದ ಹಂಪಿ  ಉತ್ಸವವನ್ನು ಸರಳವಾಗಿ ಆಚರಿಸಲು ಚಿಂತನೆ ನಡೆದಿದೆ ಎಂದಿದ್ದಾರೆ.

ಒಂದು ದಿನದ ಮಟ್ಟಿಗೆ ಸ್ಥಳೀಯ ಕಲಾವಿದರಿಂದ ಉತ್ಸವ ಆಚರಿಸಬೇಕೆಂಬ ಆಶಯ ತಮ್ಮದಾಗಿದೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments