Webdunia - Bharat's app for daily news and videos

Install App

ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ - ಮೋದಿ

Webdunia
ಮಂಗಳವಾರ, 31 ಜನವರಿ 2023 (15:16 IST)
ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ಬಾರಿಯ ಬಜೆಟ್ ಅಧಿವೇಶನಕ್ಕೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಂಸತ್ತಿನಲ್ಲಿ ಮೊದಲ ಬಾರಿಗೆ ಹೊಸ ಸಂಸದರು ಮಾತನಾಡುವಾಗ ಇಡೀ ಸಂಸತ್ತು ಅವರಿಗೆ ಗೌರವವನ್ನು ನೀಡಿ ವಿಶ್ವಾಸವನ್ನು ನೀಡುವ ವಾತಾವರಣವನ್ನು ಸೃಷ್ಟಿಸುವುದು ಸಂಸತ್ತಿನಲ್ಲಿ ಸಂಪ್ರದಾಯವಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments