Webdunia - Bharat's app for daily news and videos

Install App

ಹರಕುಬಾಯಿ ಯತ್ನಾಳ್ ಎಂದ ಈಶ್ವರಪ್ಪಗೆ ಟಾಂಗ್ ಕೊಟ್ಟ ಯತ್ನಾಳ್

Webdunia
ಗುರುವಾರ, 22 ಅಕ್ಟೋಬರ್ 2020 (11:23 IST)
Normal 0 false false false EN-US X-NONE X-NONE

ಬೆಂಗಳೂರು : ಹರಕುಬಾಯಿ ಯತ್ನಾಳ್ ಎಂದು ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಶಾಸಕ ಬಸನಗೌಡ ಯತ್ನಾಳ್ ಟಾಂಗ್ ನೀಡಿದ್ದಾರೆ.
 

ಬೆಂಬಲಿಗನ ಫೇಸ್ ಬುಕ್ ಪೋಸ್ಟ್ ಟ್ಯಾಗ್ ಮಾಡಿ ಸಚಿವ ಈಶ್ವರಪ್ಪ ಅವರಿಗೆ ಶಾಸಕ ಬಸನಗೌಡ ಯತ್ನಾಳ್ ಟಾಂಗ್ ನೀಡಿದ್ದಾರೆ. “ಹರಕುಬಾಯಿ ಯಾರದ್ದು ಎಂದು ನಮಗೆ ಚೆನ್ನಾಗಿ ಗೊತ್ತು. ಯತ್ನಾಳ್ ಉಚ್ಚಾಟಿಸುವುದಾದ್ರೆ ನಿಮ್ಮನ್ನ ಏನು ಮಾಡ್ಬೇಕು? ರಾಯಣ್ಣ ಬ್ರಿಗೇಡ್ ಎಲ್ಲಿ ಹೋಯಿತು ಎಂದು  ಬೆಂಬಲಿಗ ಅಂಕುಶ ಪೋಸ್ಟ್ ಟ್ಯಾಗ್ ಮಾಡಿ ಯತ್ನಾಳ್  ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments