ಈ ಕಾರಣಕ್ಕೆ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ದಿಢೀರ್ ರದ್ದು

Webdunia
ಸೋಮವಾರ, 5 ಆಗಸ್ಟ್ 2019 (18:53 IST)
ಪ್ರವಾಹ ಪೀಡಿತ ಗಡಿ ಜಿಲ್ಲೆಗೆ ಸಿಎಂ ಕೈಗೊಂಡಿದ್ದ ವೈಮಾನಿಕ ಸಮೀಕ್ಷೆ ಕೊನೆ ಕ್ಷಣದಲ್ಲಿ ದಿಢೀರ್ ರದ್ದುಗೊಂಡಿದೆ.

ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಮಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ಪ್ರವಾಸ ರದ್ದುಗೊಂಡಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಮತ್ತು ನಂದೇಶ್ವರ ಗ್ರಾಮಗಳ ಪ್ರವಾಸ ರದ್ದುಗೊಳಿಸಲಾಗಿದೆ.

ಇಂದು ಪ್ರವಾಹ ಪೀಡಿತ ಗ್ರಾಮಗಳಿಗೆ ಸಿಎಂ ಭೇಟಿ ನೀಡುವವರಿದ್ರು. ಬೆಳಗ್ಗೆ ವಿಜಯಪುರ, ರಾಯಚೂರು ಜಿಲ್ಲಾ ಪ್ರವಾಸ ಮುಗಿಸಿ ಕೊನೆಯದಾಗಿ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಸಿಎಂ ಬಿ.ಎಸ್. ಯಡಿಯೂರಪ್ಪ
ಹೆಲಿಕಾಪ್ಟರ್ ಮೂಲಕ ಪ್ರವಾಸ ಮಾಡಲಿದ್ರು.

ಆದರೆ ಎಟಿಸಿ ಅನುಮತಿ ನಿರಾಕರಣೆ ಹಿನ್ನಲೆ ಪ್ರವಾಸ ರದ್ದುಗೊಂಡಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಸಿಎಂ ಬೆಳಗಾವಿ ಪ್ರವಾಸ ರದ್ದುಗೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

145ಕೆಜಿ ಎತ್ತಿ ಕಂಚು ಗೆದ್ದ 7 ತಿಂಗಳ ಗರ್ಭಿಣಿ, ಇದೆಷ್ಟೂ ಸೂಕ್ತ ಎಂದಾ ನೆಟ್ಟಿಗರು

ಮತ್ತೊಮ್ಮೆ ಆರ್‌ಎಸ್‌ಎಸ್ ನಿಷೇಧಿಸುವಂತೆ ಕರೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಯಿತು ಪ್ರಕರಣ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿವಾಸಕ್ಕೆ ಮತ್ತೇ ಭದ್ರತೆ ನೀಡಲು ಛಲವಾದಿ ನಾರಾಯಣಸ್ವಾಮಿ ಕೊಟ್ಟ ಕಾರಣಗಳು ಹೀಗಿದೆ

ಮುಂದಿನ ಸುದ್ದಿ
Show comments