Webdunia - Bharat's app for daily news and videos

Install App

ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೇ ಯುವಕ ಪರಾರಿ

Webdunia
ಸೋಮವಾರ, 5 ನವೆಂಬರ್ 2018 (17:54 IST)
ಯುವಕನೊಬ್ಬ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಈ ಘಟನೆ ನಡೆದಿದೆ. ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಸರ್ವಿಸ್ ಸ್ಟೇಷನ್ ನಲ್ಲಿ ಸ್ಕೂಟಿಯಲ್ಲಿ ಬಂದ ಓರ್ವ ಯುವಕ 300 ರೂಪಾಯಿ ಪೆಟ್ರೋಲ್ ಹಾಕಿಸಿ ಮೊದಲಿಗೆ ಎಟಿಎಂ ಕೊಟ್ಟಿದ್ದಾನೆ.

ಎಟಿಎಂನಲ್ಲಿ ಹಣ ಇಲ್ಲದ ಕಾರಣ ಪೆಟ್ರೋಲ್ ಬಂಕ್ ಸಿಬ್ಬಂದಿ ಹಣ ಕೇಳಿದ್ದಾನೆ. ಹಣ ಕೇಳುತ್ತಿದಂತೆ ಸ್ಕೂಟಿಯಲ್ಲಿದ್ದ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಕೂಟಿಯಲ್ಲಿದ್ದ ಯುವಕ ಪರಾರಿಯಾಗುತ್ತಿರೋ ದೃಶ್ಯಾವಳಿಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಕರಾವಳಿಯನ್ನೇ ಬೆಚ್ಚಿಬೀಸಿದ್ಧ ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

ಮುಂದಿನ ಸುದ್ದಿ
Show comments