ಪ್ರೀತಿ ಮಾಡೋದು ಬಿಡಲ್ಲ ಎಂದ ಯುವಕ ಹೆಣವಾದ

Webdunia
ಭಾನುವಾರ, 16 ಜೂನ್ 2019 (18:22 IST)
ಪ್ರೀತಿ ಮಾಡೋದನ್ನು ಬಿಡುವುದಿಲ್ಲ ಎಂದ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.

ಯುವಕನೊಬ್ಬನ ಬರ್ಬರ ಕೊಲೆ ನಡೆದಿದೆ. ದಯಾನತ್ ಖಾನ್ (20)ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ದುರ್ಗಿಗುಡಿ ನಿವಾಸಿಯಾಗಿರುವ ದಯಾನತ್  ಖಾನ್, ಗ್ಯಾರೇಜ್ ಕೆಲಸ ಮಾಡುತ್ತಿದ್ದನು.
ಕಳೆದ ಒಂದು ವರ್ಷದಿಂದ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯ ಬಾಷಾಸಾಬ್ ಎಂಬುವರ  ಮಗಳನ್ನು ಪ್ರೀತಿ  ಮಾಡುತ್ತಿದ್ದ ಎಂದು ಕೊಲೆಯಾದ  ವ್ಯಕ್ತಿಯ ತಂದೆ ಹೇಳಿಕೆ ನೀಡಿದ್ದಾರೆ.

ಕಳೆದ ಮೂರುದಿನಗಳ ಹಿಂದೆ ಬಾಷಾಸಾಬ್ ನಮ್ಮ ಮನೆಗೆ ಬಂದು ನಮ್ಮ ಮಗಳನ್ನು  ಪ್ರೀತಿ ಮಾಡಲು ಬಿಡಲ್ಲ ಎಂದು ಅವಾಜ್ ಹಾಕಿದ್ದ ಎಂದು ಆರೋಪ ಮಾಡಿದ್ದಾರೆ.

ಶಿವಮೊಗ್ಗ ಆಹಿಲ್ ಸೆಂಟರ್ ನ ಮಾಲಿಕ ಮಗನಾದ ಶಾಹಿದ್ ಜೊತೆ ಜಗಳವಾಗಿತ್ತು. ಇವರಿಬ್ಬರೆ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಕೊಲೆಯಾದ ವ್ಯಕ್ತಿಯ ತಂದೆ ಆರೋಪ ಮಾಡಿದ್ದಾರೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments