Webdunia - Bharat's app for daily news and videos

Install App

ಪ್ರೀತಿ ಮಾಡೋದು ಬಿಡಲ್ಲ ಎಂದ ಯುವಕ ಹೆಣವಾದ

Webdunia
ಭಾನುವಾರ, 16 ಜೂನ್ 2019 (18:22 IST)
ಪ್ರೀತಿ ಮಾಡೋದನ್ನು ಬಿಡುವುದಿಲ್ಲ ಎಂದ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ.

ಯುವಕನೊಬ್ಬನ ಬರ್ಬರ ಕೊಲೆ ನಡೆದಿದೆ. ದಯಾನತ್ ಖಾನ್ (20)ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ದುರ್ಗಿಗುಡಿ ನಿವಾಸಿಯಾಗಿರುವ ದಯಾನತ್  ಖಾನ್, ಗ್ಯಾರೇಜ್ ಕೆಲಸ ಮಾಡುತ್ತಿದ್ದನು.
ಕಳೆದ ಒಂದು ವರ್ಷದಿಂದ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯ ಬಾಷಾಸಾಬ್ ಎಂಬುವರ  ಮಗಳನ್ನು ಪ್ರೀತಿ  ಮಾಡುತ್ತಿದ್ದ ಎಂದು ಕೊಲೆಯಾದ  ವ್ಯಕ್ತಿಯ ತಂದೆ ಹೇಳಿಕೆ ನೀಡಿದ್ದಾರೆ.

ಕಳೆದ ಮೂರುದಿನಗಳ ಹಿಂದೆ ಬಾಷಾಸಾಬ್ ನಮ್ಮ ಮನೆಗೆ ಬಂದು ನಮ್ಮ ಮಗಳನ್ನು  ಪ್ರೀತಿ ಮಾಡಲು ಬಿಡಲ್ಲ ಎಂದು ಅವಾಜ್ ಹಾಕಿದ್ದ ಎಂದು ಆರೋಪ ಮಾಡಿದ್ದಾರೆ.

ಶಿವಮೊಗ್ಗ ಆಹಿಲ್ ಸೆಂಟರ್ ನ ಮಾಲಿಕ ಮಗನಾದ ಶಾಹಿದ್ ಜೊತೆ ಜಗಳವಾಗಿತ್ತು. ಇವರಿಬ್ಬರೆ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಕೊಲೆಯಾದ ವ್ಯಕ್ತಿಯ ತಂದೆ ಆರೋಪ ಮಾಡಿದ್ದಾರೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments