Select Your Language

Notifications

webdunia
webdunia
webdunia
webdunia

ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು

ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು
ಮೀನು ಹಿಡಿಯಲು ಹೋಗಿ ಯುವಕ ನೀರುಪಾಲಾಗಿರುವ ಘಟನೆ ಯಾದಗಿರಿ ನಗರದ ಹೊರಭಾಗದ ಭೀಮಾನದಿಯಲ್ಲಿ ನಡೆದಿದೆ. ನಗರದ ಹೊರಭಾಗದ ಗುರುಸಣಗಿ ಬ್ರಿಡ್ಜ್ ಕಂ ಬ್ಯಾರೇಜ್ ಹಿಂಭಾಗದಲ್ಲಿ ಘಟನೆ ನಡೆದಿದೆ. ದುಕಾನ್ ವಾಡಿ ನಿವಾಸಿ ಅಬ್ದುಲ್ ಸಾವನ್ನಪ್ಪಿದ್ದಾರೆ. ಸ್ನೇಹಿತರ ಜೊತೆ ಮೀನು ಹಿಡಿಯಲು ತೆರಳಿದ್ದ ವೇಳೆ ಕಾಲು ಜಾರಿ ಯುವಕ ನದಿಗೆ ಬಿದ್ದಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ನಗರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತ ಯುವಕನ‌ ಶವ ಹೊರ ತೆಗೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಿಂಡಿ, ಊಟದ ಬೆಲೆಯೂ ಏರಿಕೆ?