Webdunia - Bharat's app for daily news and videos

Install App

ಏಳು ವರ್ಷ ಪ್ರೀತಿಸಿದ ಯುವತಿಗೆ ಕೈಕೊಟ್ಟು ಬೇರೆ ಮದುವೆ ಮಾಡಿಕೊಂಡ ಯುವಕ

Webdunia
ಶನಿವಾರ, 2 ಡಿಸೆಂಬರ್ 2017 (11:40 IST)
ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಏಳು ವರ್ಷಗಳಿಂದ ದೈಹಿಕವಾಗಿ  ಬಳಕೆ ಮಾಡಿಕೊಂಡ ಯುವಕ ಪ್ರಿಯತಮೆಯನ್ನು ಬಿಟ್ಟು ಬೇರೆ ಯುವತಿಯೊಂದಿಗೆ ಮಾಡಿಕೊಂಡಿದ್ದು, ಮದುವೆಯ ಮಾಹಿತಿ ತಿಳಿದ ಪ್ರಯತಮೆ ಮದುವೆ ಮಂಟಪಕ್ಕೆ ಬಂದು ನ್ಯಾಯ ಕೊಡಿಸಲು ಅಂಗಲಾಚಿದ ಘಟನೆ ನಡೆದಿದೆ.

ಸುನೀಲ ಬಡಿಗೇರ ಎಂಬ ಯುವಕ ಕಳೆದ ಏಳು ವರ್ಷಗಳಿಂದ ತುಮಕೂರು ಮೂಲದ ಲಕ್ಷ್ಮೀಯನ್ನು ಪ್ರೀತಿ ಮಾಡುತ್ತಿದ್ದ. ಅಷ್ಟು ಮಾತ್ರವಲ್ಲದೇ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾನೆ.

ಸುನೀಲನ ಅಕ್ಕ ಕೆಲಸ ಮಾಡುವ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಯೊಂದಿಗೆ ಸುನೀಲ ಪರಿಚಯ ಬೆಳೆಸಿಕೊಂಡಿದ್ದು, ಈ  ಪರಿಚಯವೇ ಪ್ರೇಮಕ್ಕೆ ದಾರಿ ಮಾಡಿಕೊಟ್ಟಿದ್ದು  ಇಬ್ಬರು  ಪರಸ್ಪರವಾಗಿ ಪ್ರೀತಿಸುತ್ತಿದ್ದರು. ಆದರೆ, ದೈಹಿಕ ಸಂಪರ್ಕ ಬೆಳೆಸಿದ ಯುವಕ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಾನೆ.

ಮದುವೆ ಮಂಟಪಕ್ಕೆ ಬಂದು ನ್ಯಾಯಕ್ಕಾಗಿ ಗಲಾಟೆ ನಡೆಸಿದ ಯುವತಿಯ ಮೇಲೆ ಸುನೀಲನ ಪೋಷಕರು ಹಲ್ಲೆ ನಡೆಸಿದ್ದಾರೆ.  ಗಾಯಗೊಂಡಿರುವ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ನಡುವೆ ಸುನೀಲನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸುನೀಲ ಮಾತ್ರ ಲಕ್ಷ್ಮೀಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments