Webdunia - Bharat's app for daily news and videos

Install App

ಸಲೂನ್ ಗೆ ಹೋದ ಪಿಯುಸಿ ವಿದ್ಯಾರ್ಥಿ ಹಗಲಲ್ಲೇ ಹೆಣವಾದ

Webdunia
ಭಾನುವಾರ, 23 ಫೆಬ್ರವರಿ 2020 (16:11 IST)
ಹೇರ್ ಕಟಿಂಗ್ ಮಾಡಿಸಿಕೊಳ್ಳೋಕೆ ಅಂತ ಹೋಗಿದ್ದ ಯುವಕನೊಬ್ಬ ಹಾಡುಹಗಲೇ ಭೀಕರವಾಗಿ ಕೊಲೆಗೀಡಾಗಿದ್ದಾನೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಪಿಯು ಕಾಲೇಜ್ ನಲ್ಲಿ ಪಿಯುಸಿ  ಓದುತ್ತಿದ್ದ ವಿದ್ಯಾರ್ಥಿ ಕೊಲೆಯಾಗಿದ್ದಾನೆ.

 ಸ್ನೇಹಿತರು ಬೈಕ್ ಮೇಲೆ ಆಗಮಿಸಿ ಮೋಹನ್ ನನ್ನು ಕರೆದುಕೊಂಡು ಹೋಗಿದ್ದಾರೆ. ಮೋಹನ್ ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಕಟಿಂಗ್ ಶಾಪ್ ಗೆ ಬಂದಿದ್ದನು. ಆದರೆ ಕೊಲೆಯಾಗಿದ್ದಾನೆ.  ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಕಾಕಲವಾರ ಕ್ರಾಸ್ ಹತ್ತಿರ ಘಟನೆ ಜರುಗಿದೆ.

ನಾಲ್ಕೈದು ಗುಂಪಿನ ಯುವಕರು ಬೊರಬಂಡಾ ಗ್ರಾಮದ ವಿದ್ಯಾರ್ಥಿ  ಮೋಹನ್ ಪವಾರ್  ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಸ್ನೇಹಿತನೋರ್ವ ಮೋಹನ್ ಗೆ ಫೋನ್ ಮಾಡಿದ್ದಾನೆ. ನಂತರ ಮೋಹನ್ ಅಂಗಡಿಯಿಂದ ಹೊರಬಂದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

ಗುರುಮಠಕಲ್ ಪಟ್ಟಣದ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಈ ದುರ್ಘಟನೆ ಜರುಗಿದೆ. ಸ್ನೇಹಿತರಾದ ಥೈರಾನ್ ಹಾಗೂ ಮಹಿಪಾಲ ಅವರು ಕೊಲೆ ಮಾಡಿ ಪರಾರಿಯಾಗಿದ್ದಾರೆಂದು ಶಂಕಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments