Select Your Language

Notifications

webdunia
webdunia
webdunia
webdunia

ಸಕ್ಕರೆ ನಾಡಿನ ಯುವ ವಿಜ್ಞಾನಿ ಮುಡಿಗೆ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ

ಸಕ್ಕರೆ ನಾಡಿನ ಯುವ ವಿಜ್ಞಾನಿ ಮುಡಿಗೆ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ
ಮಂಡ್ಯ , ಬುಧವಾರ, 23 ಜನವರಿ 2019 (18:33 IST)
ಸಕ್ಕರೆ ನಾಡಿನ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಮಂಡ್ಯದ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಅಮೇರಿಕದ ಅಂತಾರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಎರಡನೇ ಬಾರಿಗೆ ಭಾರತವನ್ನು ಪ್ರತಿನಿಧಿಸಿದ್ದ ಶ್ರೀರಂಗಪಟ್ಟಣದ ಯುವ ವಿಜ್ಞಾನಿ ಮೊಹಮ್ಮದ್ ಸುಹೇಲ್ 2019 ನೇ ಸಾಲಿನ ಅನ್ವೇಷಣಾ ವಿಭಾಗದಲ್ಲಿ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.  

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ರಾಷ್ಟ್ರಪತಿದ ರಾಮನಾಥ್ ಕೋವಿಂದ್ ಅವರಿಂದ ಮೊಹಮ್ಮದ್ ಸುಹೇಲ್ ಪ್ರಶಸ್ತಿ ಸ್ವೀಕರಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಸುಳ್ವಾಡಿ ದೇವಾಲಯ ವಿಷ ದುರಂತ ಪ್ರಕರಣ: 1 ನೇ ಆರೋಪಿ ಪರ ಜಾಮೀನಿಗೆ ಅರ್ಜಿ