Webdunia - Bharat's app for daily news and videos

Install App

ಸಕ್ಕರೆ ನಾಡಿನ ಯುವ ವಿಜ್ಞಾನಿ ಮುಡಿಗೆ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ

Webdunia
ಬುಧವಾರ, 23 ಜನವರಿ 2019 (18:33 IST)
ಸಕ್ಕರೆ ನಾಡಿನ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಮಂಡ್ಯದ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಅಮೇರಿಕದ ಅಂತಾರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಎರಡನೇ ಬಾರಿಗೆ ಭಾರತವನ್ನು ಪ್ರತಿನಿಧಿಸಿದ್ದ ಶ್ರೀರಂಗಪಟ್ಟಣದ ಯುವ ವಿಜ್ಞಾನಿ ಮೊಹಮ್ಮದ್ ಸುಹೇಲ್ 2019 ನೇ ಸಾಲಿನ ಅನ್ವೇಷಣಾ ವಿಭಾಗದಲ್ಲಿ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.  

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ  ರಾಷ್ಟ್ರಪತಿದ ರಾಮನಾಥ್ ಕೋವಿಂದ್ ಅವರಿಂದ ಮೊಹಮ್ಮದ್ ಸುಹೇಲ್ ಪ್ರಶಸ್ತಿ ಸ್ವೀಕರಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments