Webdunia - Bharat's app for daily news and videos

Install App

ಮೋದಿಯವರನ್ನು ಮೊಬೈಲ್ ನಲ್ಲಿ ಸೆರೆಹಿಡಿಲು ಮುಗಿಬಿದ್ದ ಯುವಪಡೆ

Webdunia
ಶನಿವಾರ, 29 ಏಪ್ರಿಲ್ 2023 (21:02 IST)
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದು,ನಗರದಲ್ಲಿ ರೋಡ್ ಶೋ ನಡೆಸಿದ್ರು.ಇನ್ನೂ ನಗರದ ಜನತೆ ನರೇಂದ್ರ ಮೋದಿಯವರನ್ನ ನೋಡಲು ಮುಗಿಬಿದ್ದಿದ್ದರು.ರಸ್ತೆಯಲ್ಲಿ, ಎಲ್ಲೆಂದರಲ್ಲಿ ಮೋದಿಯವರನ್ನ ನೋಡಲು ಕಾದು ನಿಂತಿದ್ರು.ಅಲ್ಕದೇ ನರೇಂದ್ರ ಮೋದಿಯವರನ್ನ ಕಂಡ ಕೂಡಲೇ ಮೊಬೈಲ್ ನಲ್ಲಿ ಸೆರೆಹಿಡಿಲು ಯುವಪಡೆ ಮುಗಿಬಿದ್ದಿತ್ತು.ಈಸ್ಟ್ ವೆಸ್ಟ್ ಕಾಲೇಜು ಜಂಕ್ಷನ್ ಬಳಿ ಯುವಕರ ಸಮೂಹ ಮುಗಿಬಿದ್ದಿದ್ದು,ಮೋದಿ ಕಂಡ ತಕ್ಷಣವೇ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ  ಕಾರ್ಯಕರ್ತರು ಓಡೋಡಿ ಬಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments