Webdunia - Bharat's app for daily news and videos

Install App

ಮೋದಿಯವರನ್ನು ಮೊಬೈಲ್ ನಲ್ಲಿ ಸೆರೆಹಿಡಿಲು ಮುಗಿಬಿದ್ದ ಯುವಪಡೆ

Webdunia
ಶನಿವಾರ, 29 ಏಪ್ರಿಲ್ 2023 (21:02 IST)
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ್ದು,ನಗರದಲ್ಲಿ ರೋಡ್ ಶೋ ನಡೆಸಿದ್ರು.ಇನ್ನೂ ನಗರದ ಜನತೆ ನರೇಂದ್ರ ಮೋದಿಯವರನ್ನ ನೋಡಲು ಮುಗಿಬಿದ್ದಿದ್ದರು.ರಸ್ತೆಯಲ್ಲಿ, ಎಲ್ಲೆಂದರಲ್ಲಿ ಮೋದಿಯವರನ್ನ ನೋಡಲು ಕಾದು ನಿಂತಿದ್ರು.ಅಲ್ಕದೇ ನರೇಂದ್ರ ಮೋದಿಯವರನ್ನ ಕಂಡ ಕೂಡಲೇ ಮೊಬೈಲ್ ನಲ್ಲಿ ಸೆರೆಹಿಡಿಲು ಯುವಪಡೆ ಮುಗಿಬಿದ್ದಿತ್ತು.ಈಸ್ಟ್ ವೆಸ್ಟ್ ಕಾಲೇಜು ಜಂಕ್ಷನ್ ಬಳಿ ಯುವಕರ ಸಮೂಹ ಮುಗಿಬಿದ್ದಿದ್ದು,ಮೋದಿ ಕಂಡ ತಕ್ಷಣವೇ ಮೋದಿ ಮೋದಿ ಎಂದು ಘೋಷಣೆ ಕೂಗುತ್ತಾ  ಕಾರ್ಯಕರ್ತರು ಓಡೋಡಿ ಬಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments