Webdunia - Bharat's app for daily news and videos

Install App

ಅನ್ನ ಕೊಡುವ ಕಂಪನಿಗೆ ನೌಕರನಿಂದಲೇ ಕನ್ನ

Webdunia
ಬುಧವಾರ, 25 ಜುಲೈ 2018 (13:57 IST)
ಅನ್ನ ಕೊಡುವ ಕಂಪನಿಯಲ್ಲೇ ನೌಕರನೋರ್ವ ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅದು ಹಾಡಹಗಲೇ  ಕಚೇರಿಯಲ್ಲಿನ ವಸ್ತುಗಳು ಸೇರಿದಂತೆ ನಗದು ಕಳ್ಳತನ ಮಾಡಿಕೊಂಡು ಹೋದ ಘಟನೆ ವಿಕಾಸ ನಗರದಲ್ಲಿ ನಡೆದಿದೆ.
ಕಂಪನಿಯ ನೌಕರ ಆಕಾಶ್ ಎಂಬಾತನೇ ಕೃತ್ಯ ಎಸಗಿದ್ದಾನೆ‌. ಕಳ್ಳನ ಕೈ ಚಳಕ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಕಚೇರಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಚೇರಿಗೆ ನುಗ್ಗಿದ ಆಕಾಶ್, ಕಚೇರಿಯಲ್ಲಿದ್ದ ಪ್ರಿಂಟರ್, 10 ಸಾವಿರ ನಗದು ಸೇರಿದಂತೆ ಇನ್ನಿತರ ವಸ್ತು ಗಳನ್ನ ಕದ್ದು ಪರಾರಿಯಾಗಿದ್ದಾನೆ.

ಬೆಳಿಗ್ಗೆ ಬಂದು ನೋಡಿದಾಗ ಕಂಪನಿಯಲ್ಲಿದ್ದ ವಸ್ತು ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಂಪನಿ ಸಿಬ್ಬಂದಿ ಕನ್ನ ಹಾಕಿದ್ದು ಕಂಡು ಬಂದಿದೆ. ಸಂಬಂಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments