Webdunia - Bharat's app for daily news and videos

Install App

ಅನ್ನ ಕೊಡುವ ಕಂಪನಿಗೆ ನೌಕರನಿಂದಲೇ ಕನ್ನ

Webdunia
ಬುಧವಾರ, 25 ಜುಲೈ 2018 (13:57 IST)
ಅನ್ನ ಕೊಡುವ ಕಂಪನಿಯಲ್ಲೇ ನೌಕರನೋರ್ವ ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅದು ಹಾಡಹಗಲೇ  ಕಚೇರಿಯಲ್ಲಿನ ವಸ್ತುಗಳು ಸೇರಿದಂತೆ ನಗದು ಕಳ್ಳತನ ಮಾಡಿಕೊಂಡು ಹೋದ ಘಟನೆ ವಿಕಾಸ ನಗರದಲ್ಲಿ ನಡೆದಿದೆ.
ಕಂಪನಿಯ ನೌಕರ ಆಕಾಶ್ ಎಂಬಾತನೇ ಕೃತ್ಯ ಎಸಗಿದ್ದಾನೆ‌. ಕಳ್ಳನ ಕೈ ಚಳಕ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಕಚೇರಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಚೇರಿಗೆ ನುಗ್ಗಿದ ಆಕಾಶ್, ಕಚೇರಿಯಲ್ಲಿದ್ದ ಪ್ರಿಂಟರ್, 10 ಸಾವಿರ ನಗದು ಸೇರಿದಂತೆ ಇನ್ನಿತರ ವಸ್ತು ಗಳನ್ನ ಕದ್ದು ಪರಾರಿಯಾಗಿದ್ದಾನೆ.

ಬೆಳಿಗ್ಗೆ ಬಂದು ನೋಡಿದಾಗ ಕಂಪನಿಯಲ್ಲಿದ್ದ ವಸ್ತು ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಂಪನಿ ಸಿಬ್ಬಂದಿ ಕನ್ನ ಹಾಕಿದ್ದು ಕಂಡು ಬಂದಿದೆ. ಸಂಬಂಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments