Webdunia - Bharat's app for daily news and videos

Install App

ಕಳ್ಳತನ ಪ್ರಕರಣ: ಸ್ಥಳ ಪರಿಶೀಲನೆಗೆ ಬಂದ ಇನ್ಸಪೆಕ್ಟರ್ ಜೊತೆ ವಾಗ್ವಾದ

Webdunia
ಸೋಮವಾರ, 13 ಜೂನ್ 2022 (20:28 IST)
ನಿನಗೆ ಏನು ಮಾಡಿಕೊಳ್ಳೋಕೆ ಆಗಲ್ಲ. ನಿಮ್ಮಂತವರನ್ನ ಬಹಳ ಜನ ನೋಡಿದ್ದೇನೆ. ನಿಮ್ಮ ಕೈಯಲ್ಲಿ ಏನೂ ಮಾಡೋಕೆ ಸಾಧ್ಯವಿಲ್ಲ. ಹೀಗಂತ ಪೊಲೀಸರೊಂದಿಗೆ ವ್ಯಕ್ತಿಯೊಬ್ಬ ವಾಗ್ವಾದಕ್ಕಿಳಿದ ಘಟನೆ ನಡೆದಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಎಂದು ಹೇಳಲಾಗಿದ್ದು, 
ಪೊಲೀಸ್ ಅಧಿಕಾರಿಗಳಿಗೆ ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದು ಅವಾಜ್ ಹಾಕಿದ್ದಾನೆ. ಅಷ್ಟಕ್ಕೂ ಈ ವಾಗ್ವಾದಕ್ಕೆ ಕಾರಣ ನಗರದಲ್ಲಿ ನಡೆದ ಕಳ್ಳತನ ಪ್ರಕರಣವಾಗಿದೆ.
ಹೌದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ‌ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ತಂಡ
ಪರಿಶೀಲನೆ ಮಾಡಲು ಬಂದ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ವ್ಯಕ್ತಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ಏಕ ವಚನದಲ್ಲಿಯೇ ಆವಾಜ್ ಹಾಕಿದ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಸತ್ತಿಗೇರಿ ಹಿಂದೂಪರ ಸಂಘಟನೆ ಕಾರ್ಯಕರ್ತ ಎಂದು ಹೇಳಲಾಗುತ್ತಿದೆ.
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿಗೆ ಜೊತೆ ವಾಗ್ವಾದ ನಡೆಯುತ್ತಿದ್ದ ವೇಳೆ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ನಿಯಂತ್ರಿಸಲು ಪ್ರಯತ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments