ಶ್ರೀ ಕೃಷ್ಣ ದೇವಾಲಯಕ್ಕೆ ಕನ್ನ: ಹುಂಡಿ ಕಳ್ಳತನ

Webdunia
ಬುಧವಾರ, 12 ಸೆಪ್ಟಂಬರ್ 2018 (14:36 IST)
ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ.

ಬಳ್ಳಾರಿಯ ರಾಯಲ್ ಕಾಲೋನಿಯ ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳ , ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ. ಈ ಎಲ್ಲ ದೃಶ್ಯವಾಳಿಗಳು ದೇವಾಲಯ ಪಕ್ಕದ ಮನೆಯಲ್ಲಿ ಇಟ್ಟಿರುವ ಸಿ ಸಿ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ.  ಕಳ್ಳನ‌ ಮುಖ ಅಸ್ಪಷ್ಟವಾಗಿದ್ರು, ಘಟನೆ ಸಂಪೂರ್ಣ ಸನ್ನಿವೇಶ ರೆಕಾರ್ಡ್ ಆಗಿದೆ. ಕಳೆದ ತಿಂಗಳು ಕೂಡ ಇದೇ ರೀತಿ ಕಳ್ಳತನ ಮಾಡಲಾಗಿತ್ತು.

ಅಂದು ಮಾಡಿದ ಮತ್ತು ಇಂದು ಮಾಡಿದ ಕಳ್ಳ ಮತ್ತು ಕಳ್ಳತನ ಮಾಡಿದ ರೀತಿಯಲ್ಲಿ ಹೋಲಿಕೆ  ಇದೆ ಎನ್ನಲಾಗುತ್ತಿದೆ. ಸದ್ಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದಾಖಲೆ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಇವರೆಂಥಾ ಹೆತ್ತವರು..ಯ:ಕಶ್ಚಿತ್ ಚರಂಡಿಗೆ ಬಿದ್ದ ತಟ್ಟೆಗಾಗಿ ಮಗುವಿನ ಜೀವವನ್ನೇ ಪಣಕ್ಕಿಟ್ಟರು Video

ಜಿರಳೆ ಪಾರ್ಟಿ ಪ್ರತಿಭಟನೆ ದಕ್ಷಿಣ ಭಾರತದಲ್ಲಿ ಯಾಕೆ ಪಾಪ್ಯುಲರ್ ಆಗಿಲ್ಲ: ಇಲ್ಲಿದೆ ಕಾರಣ

ಆನ್ ಲೈನ್ ಮೀಟಿಂಗ್ ನಲ್ಲಿ ಎಡವಟ್ಟು: ಸೀನಿಯರ್ ನ್ನೇ ಹೀಗೆ ಕರೆಯೋದಾ ಮಹಿಳೆ: ಸಖತ್ ಫನ್ನಿ video

ಕೋರ್ಟ್ ನಲ್ಲಿ ತೇಜಸ್ವಿ ಸೂರ್ಯ ಭರ್ಜರಿ ವಾದ: ಜಡ್ಜ್ ಏನು ಹೇಳಿದ್ರು ನೋಡಿ Video

ಮುಂದಿನ ಸುದ್ದಿ
Show comments