Webdunia - Bharat's app for daily news and videos

Install App

ಶ್ರೀ ಕೃಷ್ಣ ದೇವಾಲಯಕ್ಕೆ ಕನ್ನ: ಹುಂಡಿ ಕಳ್ಳತನ

Webdunia
ಬುಧವಾರ, 12 ಸೆಪ್ಟಂಬರ್ 2018 (14:36 IST)
ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ.

ಬಳ್ಳಾರಿಯ ರಾಯಲ್ ಕಾಲೋನಿಯ ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳ , ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ. ಈ ಎಲ್ಲ ದೃಶ್ಯವಾಳಿಗಳು ದೇವಾಲಯ ಪಕ್ಕದ ಮನೆಯಲ್ಲಿ ಇಟ್ಟಿರುವ ಸಿ ಸಿ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ.  ಕಳ್ಳನ‌ ಮುಖ ಅಸ್ಪಷ್ಟವಾಗಿದ್ರು, ಘಟನೆ ಸಂಪೂರ್ಣ ಸನ್ನಿವೇಶ ರೆಕಾರ್ಡ್ ಆಗಿದೆ. ಕಳೆದ ತಿಂಗಳು ಕೂಡ ಇದೇ ರೀತಿ ಕಳ್ಳತನ ಮಾಡಲಾಗಿತ್ತು.

ಅಂದು ಮಾಡಿದ ಮತ್ತು ಇಂದು ಮಾಡಿದ ಕಳ್ಳ ಮತ್ತು ಕಳ್ಳತನ ಮಾಡಿದ ರೀತಿಯಲ್ಲಿ ಹೋಲಿಕೆ  ಇದೆ ಎನ್ನಲಾಗುತ್ತಿದೆ. ಸದ್ಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದಾಖಲೆ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments