Webdunia - Bharat's app for daily news and videos

Install App

ತಪಾಸಣೆಯ ನೆಪದಲ್ಲಿ ಚಿನ್ನದ ಸರ ಕಳವು – ಆಸ್ಪತ್ರೆ ವಿರುದ್ದ ದೂರು ದಾಖಲು!

geetha
ಸೋಮವಾರ, 12 ಫೆಬ್ರವರಿ 2024 (15:29 IST)
ಬೆಂಗಳೂರು :ತಪಾಸಣೆಯ ನೆಪದಲ್ಲಿ  ಆಸ್ಪತ್ರೆ ಸಿಬ್ಬಂದಿ ನನ್ನ ಚಿನ್ನದ ಸರವನ್ನು ಕದ್ದಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ನರ್ಸ್‌ ಹಾಗೂ ಸ್ವಚ್ಛತಾ ಸಿಬ್ಬಂದಿಗಳ ವಿರುದ್ದ ದೂರು ದಾಖಲಿಸಿದ್ದಾರೆ. ರಾಜೇಶ್ವರಿ ಚಿನ್ನದ ಆಭರಣ ಕಳೆದುಕೊಂಡಿದ್ದು, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ನರ್ಸ್‌ ಗಳಾದ ಅಕ್ಷತಾ, ಅಧೀನ ಮತ್ತು ಸ್ವಚ್ಛತಾ ಸಿಬ್ಬಂದಿ ಪ್ರೇಮಮ್ಮ ವಿರುದ್ದ ದೂರು ದಾಖಲಾಗಿದೆ. 
 
 ರಾಜೇಶ್ವರಿ ಎದೆನೋವು ಎಂದು ಫೆ. 9 ರಂದು ಮೂಡಲ ಪಾಳ್ಯದ ಬಳಿಯಿರುವ ಶೋಭಾ ಆಸ್ಪತ್ರೆಗೆ ತೆರಳಿದ್ದರು. ಇಸಿಜಿ ಮಾಡುವಾಗ ಅವರ ಚಿನ್ನದ ಸರವನ್ನು ತೆಗೆಯಲು ಹೇಳಲಾಗಿತ್ತು. ಅದನ್ನು ತನ್ನ ಪತಿಯ ಕೈಗೆ ನೀಡುವೆನೆಂದರೂ ಸಹ ಕೇಳದೆ ಆಸ್ಪತ್ರೆಯ ಸಿಬ್ಬಂದಿ ಕೇವಲ ಐದು ನಿಮಿಷ ಅಷ್ಟೇ ಎಂದು ನೆಪ ಹೇಳಿ ದಿಂಬಿನ ಕೆಳಗೆ ಇರಿಸಲಾಗಿತ್ತು. ಬಳಿಕ ಆಸ್ಪತ್ರೆಯಲ್ಲಿಯೇ ಮರೆತು ರಾಜೇಶ್ವರಿ ಮನೆಗೆ ತೆರಳಿದ್ದರು. ಮಾರನೆ ದಿನ ಬಂದು ಕೇಳಿದಾಗ ಆಸ್ಪತ್ರೆಯ ಸಿಬ್ಬಂದಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆಂದು ರಾಜೇಶ್ವರಿ ಆರೋಪಿಸಿದ್ದಾರೆ. ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments