ದೇವರ ಆಭರಣ ಕಳ್ಳಲು ಬಂದವ ಸೈಲಂಟಾಗಿ ಹೋಗಿದ್ದೇಕೆ?!

Webdunia
ಶನಿವಾರ, 5 ಫೆಬ್ರವರಿ 2022 (11:10 IST)
ಬೆಂಗಳೂರು: ಕಳ್ಳರಾದರೇನು? ಕೆಲವರಲ್ಲಿ ದೈವ ಭಕ್ತಿಯೂ ಇರುತ್ತದೆ. ಇದೇ ರೀತಿ ನಗರದಲ್ಲಿ ಕಳ್ಳನೊಬ್ಬ ದೇವರ ಆಭರಣ ಕಳ್ಳಲು ಬಂದವನು ಸೈಲಂಟಾಗಿ ಜಾಗ ಖಾಲಿ ಮಾಡಿದ ಘಟನೆ ನಡೆದಿದೆ.

ಕಳ್ಳನೊಬ್ಬ ತುಂಡು ಬಟ್ಟೆಯಲ್ಲಿ ತಾವರೆಕೆರೆಯ  ಸುಬ್ರಮಣ್ಯ ದೇವಾಲಯದಲ್ಲಿ ಕಳ್ಳತನಕ್ಕೆ ಬಂದಿದ್ದ. ಬೀಗ ಒಡೆದು ಗರ್ಭಗುಡಿ ಪ್ರವೇಸಿಸಿದ ಕಳ್ಳ ಕೆಲವು ಕಾಲ ವಿಗ್ರಹದ ಮುಂದೆ ನಿಂತಿದ್ದಾನೆ.

ಬಳಿಕ ಆಭರಣ ಕಳ್ಳತನ ಮಾಡದೇ ಸೈಲಂಟಾಗಿ ಜಾಗ ಖಾಲಿ ಮಾಡಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳತನ ಮಾಡಲು ಬಂದವನು ಹಾಗೇ ಹೋಗಲು ಕಾರಣವಾಗಿದ್ದಾದರೂ ಏನು ಎಂಬುದು ಈಗ ಅಚ್ಚರಿಯಾಗಿ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments