ದೇವರ ಆಭರಣ ಕಳ್ಳಲು ಬಂದವ ಸೈಲಂಟಾಗಿ ಹೋಗಿದ್ದೇಕೆ?!

Webdunia
ಶನಿವಾರ, 5 ಫೆಬ್ರವರಿ 2022 (11:10 IST)
ಬೆಂಗಳೂರು: ಕಳ್ಳರಾದರೇನು? ಕೆಲವರಲ್ಲಿ ದೈವ ಭಕ್ತಿಯೂ ಇರುತ್ತದೆ. ಇದೇ ರೀತಿ ನಗರದಲ್ಲಿ ಕಳ್ಳನೊಬ್ಬ ದೇವರ ಆಭರಣ ಕಳ್ಳಲು ಬಂದವನು ಸೈಲಂಟಾಗಿ ಜಾಗ ಖಾಲಿ ಮಾಡಿದ ಘಟನೆ ನಡೆದಿದೆ.

ಕಳ್ಳನೊಬ್ಬ ತುಂಡು ಬಟ್ಟೆಯಲ್ಲಿ ತಾವರೆಕೆರೆಯ  ಸುಬ್ರಮಣ್ಯ ದೇವಾಲಯದಲ್ಲಿ ಕಳ್ಳತನಕ್ಕೆ ಬಂದಿದ್ದ. ಬೀಗ ಒಡೆದು ಗರ್ಭಗುಡಿ ಪ್ರವೇಸಿಸಿದ ಕಳ್ಳ ಕೆಲವು ಕಾಲ ವಿಗ್ರಹದ ಮುಂದೆ ನಿಂತಿದ್ದಾನೆ.

ಬಳಿಕ ಆಭರಣ ಕಳ್ಳತನ ಮಾಡದೇ ಸೈಲಂಟಾಗಿ ಜಾಗ ಖಾಲಿ ಮಾಡಿದ್ದಾನೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳತನ ಮಾಡಲು ಬಂದವನು ಹಾಗೇ ಹೋಗಲು ಕಾರಣವಾಗಿದ್ದಾದರೂ ಏನು ಎಂಬುದು ಈಗ ಅಚ್ಚರಿಯಾಗಿ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments