Webdunia - Bharat's app for daily news and videos

Install App

ಪೊಲೀಸರ ಬೈಕ್ ಕದ್ದ ಖದೀಮನಿಗಾಗಿ ಹುಡುಕಾಟ

Webdunia
ಬುಧವಾರ, 9 ಮಾರ್ಚ್ 2022 (09:40 IST)
ಬೆಂಗಳೂರು: ನಗರದಲ್ಲಿ ಬೈಕ್ ಕಳ್ಳರ ಹಾವಳಿ ಎಷ್ಟು ಹೆಚ್ಚಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಖದೀಮನೊಬ್ಬ ಪೊಲೀಸರ ಬೈಕ್ ನ್ನೇ ಕದ್ದು ಪರಾರಿಯಾಗಿದ್ದಾನೆ.

ಪೊಲೀಸ್ ಕಾನ್ಸ್ ಟೇಬಲ್ ಉಮೇಶ್ ಎಂಬವರು ಬೈಕ್ ರಸ್ತೆ ಬದಿ ನಿಲ್ಲಿಸಿ ಬ್ಯಾಂಕ್ ಗೆ ಹೋಗಿದ್ದರು. ಅವರು ಬ್ಯಾಂಕ್ ನಿಂದ ಹೊರಬರುವಷ್ಟರಲ್ಲಿ ಅವರ ಕಳ್ಳ ಬೈಕ್ ಜತೊ ಪರಾರಿಯಾಗಿದ್ದಾನೆ.

ಈ ಘಟನೆ ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ಹೀಗಾಗಿ ಪೊಲೀಸರು ಈಗ ಸಿಸಿಟಿವಿ ದೃಶ್ಯ ಆಧರಿಸಿ ಕಳ್ಳನಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments