Webdunia - Bharat's app for daily news and videos

Install App

ಜೆಸಿಬಿಯನ್ನೇ ಕದ್ದೊಯ್ದ ಖದೀಮರು

Webdunia
ಮಂಗಳವಾರ, 18 ಜನವರಿ 2022 (10:10 IST)
ಬೆಂಗಳೂರು: ಸಾಮಾನ್ಯವಾಗಿ ಕಳ್ಳರು ಬೈಕ್, ಕಾರ್ ಇತ್ಯಾದಿ ವಾಹನಗಳನ್ನು ಕದ್ದೊಯ್ಯುತ್ತಾರೆ. ಆದರೆ ಈ ಖದೀಮರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜೆಸಿಬಿಯನ್ನೇ ಕದ್ದಿದ್ದಾರೆ.

ಸುಬ್ರಹ್ಮಣ್ಯಪುರ ಬಳಿ ಈ ಘಟನೆ ನಡೆದಿದೆ. ಚಾಲಕ ರಾತ್ರಿ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ. ಬೆಳಗಿನ ಜಾವ ನೋಡುವಾಗ ಜೆಸಿಬಿಯೇ ನಾಪತ್ತೆಯಾಗಿತ್ತು.

ಹೀಗಾಗಿ ಯಾರೋ ಖದೀಮರು ಜೆಸಿಬಿಯನ್ನು ಕದ್ದಿರುವುದು ಗೊತ್ತಾಗಿದೆ. ತಕ್ಷಣವೇ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಜೆಸಿಬಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments