ಜೆಸಿಬಿಯನ್ನೇ ಕದ್ದೊಯ್ದ ಖದೀಮರು

Webdunia
ಮಂಗಳವಾರ, 18 ಜನವರಿ 2022 (10:10 IST)
ಬೆಂಗಳೂರು: ಸಾಮಾನ್ಯವಾಗಿ ಕಳ್ಳರು ಬೈಕ್, ಕಾರ್ ಇತ್ಯಾದಿ ವಾಹನಗಳನ್ನು ಕದ್ದೊಯ್ಯುತ್ತಾರೆ. ಆದರೆ ಈ ಖದೀಮರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜೆಸಿಬಿಯನ್ನೇ ಕದ್ದಿದ್ದಾರೆ.

ಸುಬ್ರಹ್ಮಣ್ಯಪುರ ಬಳಿ ಈ ಘಟನೆ ನಡೆದಿದೆ. ಚಾಲಕ ರಾತ್ರಿ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ. ಬೆಳಗಿನ ಜಾವ ನೋಡುವಾಗ ಜೆಸಿಬಿಯೇ ನಾಪತ್ತೆಯಾಗಿತ್ತು.

ಹೀಗಾಗಿ ಯಾರೋ ಖದೀಮರು ಜೆಸಿಬಿಯನ್ನು ಕದ್ದಿರುವುದು ಗೊತ್ತಾಗಿದೆ. ತಕ್ಷಣವೇ ಮಾಲಿಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಜೆಸಿಬಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments