Webdunia - Bharat's app for daily news and videos

Install App

ಕಳ್ಳತನ ಮಾಡಿದ್ದೂ ಸಾಲದ್ದಕ್ಕೆ ಅಶ್ಲೀಲ ಚಿತ್ರ ಬರೆದ ಖದೀಮರು

Webdunia
ಶುಕ್ರವಾರ, 7 ಜನವರಿ 2022 (09:20 IST)
ಬೆಂಗಳೂರು: ಶಿಕ್ಷಕಿಯೊಬ್ಬರ ಮನೆಯಿಂದ ಕಳ್ಳತನ ಮಾಡಿದ ಖದೀಮರು ಬಳಿಕ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬರೆದು ಪರಾರಿಯಾದ ಘಟನೆ ಆನೆಕಲ್ ನಲ್ಲಿ ನಡೆದಿದೆ.

ದೊಮ್ಮಸಂದ್ರದ ಟಿಬಿಐಎಸ್ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಈಕೆ ಶಿಕ್ಷಕರ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದರು. ಮನೆಗೆ ನುಗ್ಗಿದ ಕ‍ಳ್ಳರು ಚಿನ್ನಾಭರಣ, ನಗದು, ಮೊಬೈಲ್ ಕದ್ದೊಯ್ದಿದ್ದಲ್ಲದೆ, ಗೋಡೆ ಮೇಲೆ ಅಶ್ಲೀಲ ಬರಹ ಬರೆದಿದ್ದಾರೆ.

ಶಿಕ್ಷಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋಡಿಕೊಂಡು ಖದೀಮರು ದೋಚಿದ್ದಾರೆ. ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ