Webdunia - Bharat's app for daily news and videos

Install App

ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ-ವಿಜಯೇಂದ್ರ

Webdunia
ಮಂಗಳವಾರ, 2 ಜನವರಿ 2024 (15:00 IST)
ಶ್ರೀರಾಮನನ್ನು ಇಲ್ಲೇ ನೋಡಿದ್ರೆ ಆಗೋಲ್ವಾ ಅಯೋಧ್ಯಾಗೆ ಹೋಗ್ಬೇಕಾ ಎಂಬ ಹೆಚ್ ಆಂಜನೇಯ ಹೇಳಿಕೆ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ.ಅಯೋದ್ಯೆ ಒಂದು ಭಾವನಾತ್ಮಕ ಸಂಬಂಧ.ಹುಚ್ಚು ಹುಚ್ಚು ಹೇಳಿಕೆಗೆ ಜನರೇ ಉತ್ತರ ಕೊಡ್ತಾರೆ.ಅವರ ಮನಸ್ಥಿತಿ ಎತ್ತಿ ತೋರುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.
 
ಇನ್ನೂ ಹುಬ್ಬಳ್ಳಿ ಕಾರ್ಯಕರ್ತರ ಬಂಧನ ಬಗ್ಗೆ ಗೃಹ ಸಚಿವರ ಹೇಳಿಕೆ ವಿಚಾರವಾಗಿ ಗೃಹ ಸಚಿವರಿಗೆ ಬಹಳ ಕಾಳಜಿ ಇದೆ ತುಂಬಾ ಸಂತೋಷ.ಮುಂದೆ ನಡಿಯೋ ಘಟನೆಗೆ ಸಿಎಂ ಸಿದ್ದರಾಮಯ್ಯ ಗೃಹ ಸಚಿವರೇ ಹೊಣೆಗಾರಾಗ್ತಾರೆ.ಕೇವಲ ಇದು ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತ ಅಲ್ಲಾ.ಕೇರಳ ಸೇರಿ ಇಡೀ ಜಗತ್ತಲ್ಲಿ ಹಿಂದೂ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡ್ತಾ ಇದಾರೆ.ಪಕ್ಷಾತೀತವಾಗಿ ಕಾಂಗ್ರೆಸ್ ಸರ್ಕಾರದ ದಬ್ಬಾಳಿಗೆ ಖಂಡಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

ಮುಂದಿನ ಸುದ್ದಿ
Show comments