Webdunia - Bharat's app for daily news and videos

Install App

ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ-ವಿಜಯೇಂದ್ರ

Webdunia
ಮಂಗಳವಾರ, 2 ಜನವರಿ 2024 (15:00 IST)
ಶ್ರೀರಾಮನನ್ನು ಇಲ್ಲೇ ನೋಡಿದ್ರೆ ಆಗೋಲ್ವಾ ಅಯೋಧ್ಯಾಗೆ ಹೋಗ್ಬೇಕಾ ಎಂಬ ಹೆಚ್ ಆಂಜನೇಯ ಹೇಳಿಕೆ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ.ಅಯೋದ್ಯೆ ಒಂದು ಭಾವನಾತ್ಮಕ ಸಂಬಂಧ.ಹುಚ್ಚು ಹುಚ್ಚು ಹೇಳಿಕೆಗೆ ಜನರೇ ಉತ್ತರ ಕೊಡ್ತಾರೆ.ಅವರ ಮನಸ್ಥಿತಿ ಎತ್ತಿ ತೋರುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.
 
ಇನ್ನೂ ಹುಬ್ಬಳ್ಳಿ ಕಾರ್ಯಕರ್ತರ ಬಂಧನ ಬಗ್ಗೆ ಗೃಹ ಸಚಿವರ ಹೇಳಿಕೆ ವಿಚಾರವಾಗಿ ಗೃಹ ಸಚಿವರಿಗೆ ಬಹಳ ಕಾಳಜಿ ಇದೆ ತುಂಬಾ ಸಂತೋಷ.ಮುಂದೆ ನಡಿಯೋ ಘಟನೆಗೆ ಸಿಎಂ ಸಿದ್ದರಾಮಯ್ಯ ಗೃಹ ಸಚಿವರೇ ಹೊಣೆಗಾರಾಗ್ತಾರೆ.ಕೇವಲ ಇದು ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತ ಅಲ್ಲಾ.ಕೇರಳ ಸೇರಿ ಇಡೀ ಜಗತ್ತಲ್ಲಿ ಹಿಂದೂ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡ್ತಾ ಇದಾರೆ.ಪಕ್ಷಾತೀತವಾಗಿ ಕಾಂಗ್ರೆಸ್ ಸರ್ಕಾರದ ದಬ್ಬಾಳಿಗೆ ಖಂಡಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments