Webdunia - Bharat's app for daily news and videos

Install App

ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ-ವಿಜಯೇಂದ್ರ

Webdunia
ಮಂಗಳವಾರ, 2 ಜನವರಿ 2024 (15:00 IST)
ಶ್ರೀರಾಮನನ್ನು ಇಲ್ಲೇ ನೋಡಿದ್ರೆ ಆಗೋಲ್ವಾ ಅಯೋಧ್ಯಾಗೆ ಹೋಗ್ಬೇಕಾ ಎಂಬ ಹೆಚ್ ಆಂಜನೇಯ ಹೇಳಿಕೆ ವಿಚಾರವಾಗಿ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ಅವರ ನಾಲಿಗೆ ಅವರ ಸಂಸ್ಕೃತಿ ತೋರುತ್ತೆ.ಅಯೋದ್ಯೆ ಒಂದು ಭಾವನಾತ್ಮಕ ಸಂಬಂಧ.ಹುಚ್ಚು ಹುಚ್ಚು ಹೇಳಿಕೆಗೆ ಜನರೇ ಉತ್ತರ ಕೊಡ್ತಾರೆ.ಅವರ ಮನಸ್ಥಿತಿ ಎತ್ತಿ ತೋರುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.
 
ಇನ್ನೂ ಹುಬ್ಬಳ್ಳಿ ಕಾರ್ಯಕರ್ತರ ಬಂಧನ ಬಗ್ಗೆ ಗೃಹ ಸಚಿವರ ಹೇಳಿಕೆ ವಿಚಾರವಾಗಿ ಗೃಹ ಸಚಿವರಿಗೆ ಬಹಳ ಕಾಳಜಿ ಇದೆ ತುಂಬಾ ಸಂತೋಷ.ಮುಂದೆ ನಡಿಯೋ ಘಟನೆಗೆ ಸಿಎಂ ಸಿದ್ದರಾಮಯ್ಯ ಗೃಹ ಸಚಿವರೇ ಹೊಣೆಗಾರಾಗ್ತಾರೆ.ಕೇವಲ ಇದು ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತ ಅಲ್ಲಾ.ಕೇರಳ ಸೇರಿ ಇಡೀ ಜಗತ್ತಲ್ಲಿ ಹಿಂದೂ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡ್ತಾ ಇದಾರೆ.ಪಕ್ಷಾತೀತವಾಗಿ ಕಾಂಗ್ರೆಸ್ ಸರ್ಕಾರದ ದಬ್ಬಾಳಿಗೆ ಖಂಡಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments