Webdunia - Bharat's app for daily news and videos

Install App

ಹಾಡುಹಗಲೇ ಚಿನ್ನಾಭರಣ ಕಳವು.. ಭಯದಲ್ಲಿ ಬ್ಯಾಗ್ ಬಿಟ್ಟು ಹೋದ ಖದೀಮರು

Webdunia
ಮಂಗಳವಾರ, 19 ಜುಲೈ 2022 (20:11 IST)
ಪಟ್ಟಣದಲ್ಲಿ ಹಾಡುಹಗಲೇ ಮನೆಯೊಂದಕ್ಕೆ ನುಗ್ಗಿದ ದರೋಡೆಕೋರರು ಚಿನ್ನಾಭರಣ ದೋಚಿ ಪರಾರಿಯಾದ ಘಟನೆಯೊಂದು ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
 
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿರುವ ಅರವಿಂದ್ ಧುಮಳೆ ಅವರ ಮನೆಯಲ್ಲಿ ದರೋಡೆ ನಡೆದಿದೆ.
ಮನೆಯಲ್ಲಿ ಮಹಿಳೆಯರಿದ್ದು, ದರೋಡೆಕೋರರು ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿ ಚಿನ್ನಾಭರಣ ದೋಚಿದ್ದಾರೆ. ಸುಮಾರು ಹತ್ತು ತೊಲೆಗೂ ಅಧಿಕ ಭಾರದ ಬಂಗಾರದ ಆಭರಣಗಳು ಲೂಟಿ ಮಾಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
 
ಮನೆಗೆ ನುಗ್ಗಿದ ವ್ಯಕ್ತಿಗಳು ಮೊದಲಿಗೆ ಮನೆ ಕೆಲಸ ಮಾಡುವ ಮುನ್ಯಮ್ಮ ಎಂಬ ಮಹಿಳೆಯ ಬಾಯಿ ಒತ್ತಿಹಿಡಿದು ಮನೆಯೊಳಗೆ ನುಗ್ಗಿದ್ದಾರೆ. ಜೊತೆಯಲ್ಲಿ ಮಾರಕಾಸ್ತ್ರಗಳು ತೆಗೆದುಕೊಂಡು ಬಂದಿದ್ದು, ಮಹಿಳೆಯರಿಗೆ ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಓಡಿ ಹೋಗುವ ಭರದಲ್ಲಿ ಬ್ಯಾಗ್ ಬಿಟ್ಟು ಪರಾರಿಯಾಗಿದ್ದಾರೆ ಎಂದು ಮನೆ ಕೆಲಸದ ಮಹಿಳೆ ತಿಳಿಸಿದ್ದಾರೆ.
 
ಸ್ಥಳಕ್ಕೆ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments