ಮೈತ್ರಿಯಿಂದ ನಷ್ಟಕ್ಕಿಂತ ಲಾಭವೇ ಹೆಚ್ಚು

Webdunia
ಭಾನುವಾರ, 24 ಸೆಪ್ಟಂಬರ್ 2023 (18:20 IST)
ಜೆಡಿಎಸ್-ಬಿಜೆಪಿ ಮೈತ್ರಿ ಆಗುವುದು ಬಹುತೇಕ ಕನ್ಫರ್ಮ್ ಆಗಿದ್ದು, ಇದರಿಂದ ಯಾರಿಗೆ ಲಾಭ ಹಾಗೂ ಯಾರಿಗೆ ನಷ್ಟ ಎಂದು 2 ಪಕ್ಷಗಳ ವರಿಷ್ಠರು ಕೂಲಂಕುಷ ಚರ್ಚೆ ನಡೆಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಎರಡು ಸುತ್ತಿನ ಮಾತುಕತೆ ನಡೆಸಿರುವ ಜೆಡಿಎಸ್ ವರಿಷ್ಠರು, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ.
 
ಮಂಡ್ಯ ಹಾಸನ,ಬೆ.ಗ್ರಾಮಾಂತರ, ಚಿಕ್ಕಬಳ್ಳಾಪುರ,ಕೋಲಾರ ತುಮಕೂರು ಕ್ಷೇತ್ರಗಳ ಹಂಚಿಕೆಗೆ ದೇವೇಗೌಡ್ರು ಹೆಚ್ಚು ಒತ್ತು ನೀಡಿದ್ದು, ಸಂಘಟನಾತ್ಮಕವಾಗಿ ಜೆಡಿಎಸ್ ಅಸ್ಥಿತ್ವ ಕಳೆದುಕೊಳ್ಳುವ ಸಾಧ್ಯತೆಯಿದೆ. ಇನ್ನು, 5ಕ್ಕೂ ಹೆಚ್ಚು ಸ್ಥಾನ ಬಿಟ್ಟು ಕೊಡಲು ಜೆಡಿಎಸ್ ಪಟ್ಟು ಹಿಡಿದಿದ್ದು, ಬಿಜೆಪಿಯ ಆಪರೇಷನ್ ಸೌತ್ ಸಂಕಲ್ಪಕ್ಕೆ ಹಿನ್ನಡೆಯಾಗಲಿದೆ. ಜೊತೆಗೆ ಕಾಂಗ್ರೆಸ್‌ಗೆ ಪೈಪೋಟಿ ನೀಡುವಲ್ಲಿ ಹಿಂದುಳಿದಿರೋ ಬಿಜೆಪಿಗೆ ಮೈತ್ರಿಯಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದ್ದು, ಮೈತ್ರಿಯಿಂದ ಅಪರೇಷನ್ ಹಸ್ತಕ್ಕೂ ತಾತ್ಕಾಲಿಕ ಬ್ರೇಕ್ ಬೀಳಲಿದೆ. ಜೊತೆಗೆ ಹಳೇ ಮೈಸೂರಿನ‌ 8 ಕ್ಷೇತ್ರಗಳಲ್ಲಿ‌ ಪ್ರಭಾವ ಬೀರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ತನ್ನ ಅಧಿಕಾರದಲ್ಲಿ ಈ ಕೆಲಸ ಮಾಡಿದ್ದರೆ ಇಂದೇ ಸಚಿವ ಸ್ಥಾನಕ್ಕೆ ರಾಜೀನಾಮೆ: ಜಮೀರ್

ಜಾತಿ ಜನಗಣತಿ ಎಂಬುದೇ ಗೊಂದಲದ ಗೂಡು: ಛಲವಾದಿ ನಾರಾಯಣಸ್ವಾಮಿ

ಜಾತಿ ಗಣತಿ ನಡೆಸುತ್ತಿರುವುದು ಸಿಎಂ ಕುರ್ಚಿ ಉಳಿಸಿಕೊಳ್ಳುವುದಕ್ಕಾ: ವಿಜಯೇಂದ್ರ

ಇದಕ್ಕೆಲ್ಲ ತಲೆನೂ ಕೆಡಿಸಿಕೊಳ್ಳುವುದಿಲ್ಲ, ವಿಚಲಿತರಾಗುವುದಿಲ್ಲ: ಸಿಜೆಐ ಬಿಆರ್ ಗವಾಯಿ

ಮೇಲ್ಜಾತಿಗಳನ್ನು ತುಳಿಯಲು ಜಾತಿಗಣತಿ ಎಂದ ಸೋಮಣ್ಣಗೆ ಸಮಾಜ ವಿರೋಧಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments